‘ಈ ಇಡೀ ಚರ್ಚೆಯಲ್ಲಿ ಅವರು (ಕಾಂಗ್ರೆಸ್) ಎಂದಾದರೂ ನರಸಿಂಹ ರಾವ್ ಅವರ ಕೆಲಸದ ಬಗ್ಗೆ ಮಾತನಾಡಿದರೇ? ಅವರು ಮನಮೋಹನ ಸಿಂಗ್ ಅವರ ಹೆಸರನ್ನೂ ಹೇಳಲಿಲ್ಲ ಎಂದು ಮೋದಿ ಕುಟುಕಿದರು. ತುರ್ತು ಪರಿಸ್ಥಿತಿಯ ದಿನಗಳನ್ನು ಪುನಃ ನೆನಪಿಸುತ್ತಾ, ‘ಅದು ಪ್ರಜಾಪ್ರಭುತ್ವದ ಮೇಲಿನ ಎಂದಿಗೂ ಮಾಸದ ಕಪ್ಪುಚುಕ್ಕೆ’ ಎಂದು ಅವರು ಹೇಳಿದರು.