‘ಮಹಾಕಲಬೆರಕೆ’ಗಳಿಗೆ (ಮಹಾಮೈತ್ರಿ) ನಾನು ಮುಕ್ತ ಸವಾಲು ಹಾಕುತ್ತಿದ್ದೇನೆ, ನನ್ನನ್ನು ನಿಂದಿಸುವ ಬದಲು, ಅವರಿಗೆ ಧೈರ್ಯವಿದ್ದರೆ ನನ್ನ ಸವಾಲನ್ನು ಸ್ವೀಕರಿಸಬೇಕು. ನಾನು ಯಾವುದೇ ಬೇನಾಮಿ ಆಸ್ತಿ ಹೊಂದಿದ್ದರೆ, ಫಾರ್ಮ್ ಹೌಸ್, ಬಂಗ್ಲೆ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಿಸಿದ್ದರೆ, ಯಾವುದಾದರೂ ವಿದೇಶಿ ಬ್ಯಾಂಕ್ನಲ್ಲಿ ಹಣ ಇಟ್ಟಿದ್ದರೆ, ವಿದೇಶದಲ್ಲಿ ಆಸ್ತಿ ಖರೀದಿಸಿದ್ದರೆ, ಲಕ್ಷಾಂತರ ರೂಪಾಯಿ ಮೌಲ್ಯದ ವಾಹನ ಖರೀದಿಸಿದ್ದರೆ ಅದನ್ನು ಪತ್ತೆಮಾಡಿ ಬಹಿರಂಗಪಡಿಸಲಿ’ ಎಂದರು.