ಕರ್ನಾಟಕ ವಿಧಾನಸಭಾಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಮೋದಿ ತಮ್ಮ ಭಾಷಣವನ್ನು ಕನ್ನಡದಲ್ಲೇ ಆರಂಭಿಸುತ್ತಿದ್ದರು. ಹುಬ್ಬಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ವರಕವಿ ಬೇಂದ್ರೆಯವರನ್ನು ವಾರಕವಿ ಬೇಂದ್ರೆ ಎಂದು ಹೇಳಿ, ಕುರುಡು ಕಾಂಚಣ ಕುಣಿಯುತ್ತಲಿತ್ತು, ಕಾಲಿಗೆ ಬಿದ್ದವರ ತುಳಿಯುತ್ತಲಿತ್ತು...’ಕವನವನ್ನು ಪ್ರಯಾಸದಿಂದ ವಾಚಿಸಿದ್ದ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.