ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅರ್ಥಿಕ, ವಿದೇಶಾಂಗ ನೀತಿಗಳು, ಹಣಕಾಸು ಮಂತ್ರಿಯಾಗಿ ನಿರ್ಮಲಾ ಸೀತಾರಾಮನ್ ಅವರ ವೈಫಲ್ಯಗಳು, ಪೆಟ್ರೋಲ್ ಬೆಲೆ ಏರಿಕೆ, ರಾಮಸೇತು, ಪ್ರಧಾನಿ ಮೋದಿ ವಿದ್ಯಾರ್ಹತೆ ಹೀಗೆ ಹಲವು ವಿಷಯಗಳಲ್ಲಿ ಸುಬ್ರಮಣಿಯನ್ ಸ್ವಾಮಿ ನಿರಂತರವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಾರೆ.
ಕೇಂದ್ರ ಸರ್ಕಾರದ್ದು ಹಿಜಾಡಾ ವಿದೇಶಾಂಗ ನೀತಿ ಎನ್ನುವ ಮೂಲಕ ಸುಬ್ರಮಣಿಯನ್ ಸ್ವಾಮಿ ಅವರು ಹಿಂದೊಮ್ಮೆ ವಿವಾದ ಸೃಷ್ಟಿ ಮಾಡಿದ್ದರು.