ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ತೆಲಂಗಾಣ | ಬಿಆರ್‌ಎಸ್‌, ಕಾಂಗ್ರೆಸ್‌ನಿಂದ ಲೂಟಿ: ಪ್ರಧಾನಿ ಮೋದಿ ಟೀಕೆ

Published : 4 ಮಾರ್ಚ್ 2024, 15:47 IST
Last Updated : 4 ಮಾರ್ಚ್ 2024, 15:47 IST
ಫಾಲೋ ಮಾಡಿ
Comments
ಭ್ರಷ್ಟಾಚಾರ ಸ್ವಜನಪಕ್ಷಪಾತ ಮತ್ತು ಓಲೈಕೆ ರಾಜಕಾರಣದಲ್ಲಿ ಮುಳುಗಿರುವ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಆತಂಕಕ್ಕೆ ಒಳಗಾಗಿದ್ದಾರೆ
ನರೇಂದ್ರ ಮೋದಿ ಪ್ರಧಾನಿ
ಕೇಂದ್ರದ ಜತೆ ತಿಕ್ಕಾಟ ಇಲ್ಲ: ರೇವಂತ್ ರೆಡ್ಡಿ
‘ಕೇಂದ್ರ ಸರ್ಕಾರವನ್ನು ಎದುರು ಹಾಕಿಕೊಳ್ಳುವ ಯಾವುದೇ ಉದ್ದೇಶ ನಮ್ಮ ಸರ್ಕಾರಕ್ಕೆ ಇಲ್ಲ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದರು. ರಾಜ್ಯ ವಿಭಜನೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಮುಸಿ ನದಿ ದಡದ ಪ್ರದೇಶಗಳ ಅಭಿವೃದ್ಧಿ ಹಾಗೂ ಸೆಮಿಕಂಡಕ್ಟರ್‌ ಉದ್ಯಮದ ಬೆಳವಣಿಗೆಗೆ ಕೇಂದ್ರ ಸರ್ಕಾರದ ನೆರವನ್ನು ಅವರು ಕೋರಿದರು. ಗುಜರಾತ್‌ನಂತೆ ತೆಲಂಗಾಣ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒತ್ತು ನೀಡಬೇಕು ಎಂದೂ ಮನವಿ ಮಾಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT