<p><strong>ಮಹಾಕುಂಭ ನಗರ (ಉತ್ತರ ಪ್ರದೇಶ):</strong> ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಮೇಳದಲ್ಲಿ ಸುಮಾರು 7,000ಕ್ಕೂ ಹೆಚ್ಚು ಮಹಿಳೆಯರು ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ. ಈ ಪೈಕಿ ವಿದ್ಯಾವಂತ ಮಹಿಳೆಯರೇ ಹೆಚ್ಚು ಎನ್ನುವುದು ವಿಶೇಷ.</p><p>ಜುನಾ ಅಖಾರಾದ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅವಧೇಶಾನಂದ ಗಿರಿ, ಶ್ರೀ ಪಂಚದಶನಮ್ ಆವಾಹನ ಅಖಾರಾದ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅರುಣ್ ಗಿರಿ ಮತ್ತು ವೈಷ್ಣವ ಸಂತರ ಧರ್ಮಾಚಾರ್ಯರ ನೇತೃತ್ವದಲ್ಲಿ ಮಹಿಳೆಯರು ದೀಕ್ಷೆ ಸ್ವೀಕರಿಸಿದ್ದಾರೆ ಎಂದು ಉತ್ತರ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.</p>.ನಮ್ಮ ಪಕ್ಷದ ಚಿಹ್ನೆಯಡಿ ಸ್ಪರ್ಧಿಸಲು AAP ಅಭ್ಯರ್ಥಿಗಳು ಸಂಪರ್ಕಿಸಿದ್ದರು: ಶಿಂದೆ.Maha Kumbh 2025: ಪಾಕಿಸ್ತಾನದ ಹಿಂದೂಗಳಿಂದ ಪ್ರಯಾಗರಾಜ್ನಲ್ಲಿ ಪುಣ್ಯಸ್ನಾನ. <p>ಎಲ್ಲಾ ಪ್ರಮುಖ ಅಖಾರಾಗಳಲ್ಲಿ 7,000ಕ್ಕೂ ಹೆಚ್ಚು ಮಹಿಳೆಯರು 'ಗುರು ದೀಕ್ಷೆ' ಪಡೆದು ಸನಾತನ ಧರ್ಮಕ್ಕೆ ಸೇವೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದರು.</p><p>ಈ ಬಾರಿಯ ಮಹಾಕುಂಭದಲ್ಲಿ 246 ಮಹಿಳೆಯರು ನಾಗ ಸನ್ಯಾಸಿನಿಯಾಗಿ ದೀಕ್ಷೆ ಪಡೆದುಕೊಂಡಿದ್ದಾರೆ ಎಂದು ಶ್ರೀ ಪಂಚದಶನಂ ಜುನಾ ಅಖಾರಾದ ಅಧ್ಯಕ್ಷೆ ಡಾ.ದೇವಯಾ ಗಿರಿ ಹೇಳಿದ್ದಾರೆ.</p><p>2019ರ ಕುಂಭಮೇಳದಲ್ಲಿ 210 ಮಹಿಳೆಯರಿಗೆ ನಾಗ ಸನ್ಯಾಸಿನಿ ದೀಕ್ಷೆ ನೀಡಲಾಯಿತು ಎಂದು ದೇವಯಾ ತಿಳಿಸಿದ್ದಾರೆ.</p><p>ಈ ಬಾರಿಯ ಮಹಾಕುಂಭಮೇಳಕ್ಕೆ ಬರುವ 10 ಮಂದಿಯ ಪೈಕಿ ನಾಲ್ವರು ಮಹಿಳೆಯಾಗಿದ್ದಾರೆ ಎಂದು ವರದಿಯಾಗಿದೆ.</p>.ಸುದೀರ್ಘ ರಾಜಕೀಯ ಅನುಭವಗಳಿಗೆ ಬರವಣಿಗೆ ರೂಪ:ಬ್ಯಾನರ್ಜಿ ಬರೆದ ಪುಸ್ತಕಗಳು ಬಿಡುಗಡೆ.ಸಂಪಾದಕೀಯ Podcast: ತಾನೇ ಸೃಷ್ಟಿಸಿಕೊಂಡ ತೊಡಕುಗಳು ಎಎಪಿ ಸೋಲಿಗೆ ಮುಖ್ಯ ಕಾರಣ.Earthquake: ಕೆರೀಬಿಯನ್ ಸಮುದ್ರದಲ್ಲಿ 7.6 ತೀವ್ರತೆಯ ಭೂಕಂಪ.ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ: ಕುಂಭಮೇಳದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಕುಂಭ ನಗರ (ಉತ್ತರ ಪ್ರದೇಶ):</strong> ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಮೇಳದಲ್ಲಿ ಸುಮಾರು 7,000ಕ್ಕೂ ಹೆಚ್ಚು ಮಹಿಳೆಯರು ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ. ಈ ಪೈಕಿ ವಿದ್ಯಾವಂತ ಮಹಿಳೆಯರೇ ಹೆಚ್ಚು ಎನ್ನುವುದು ವಿಶೇಷ.</p><p>ಜುನಾ ಅಖಾರಾದ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅವಧೇಶಾನಂದ ಗಿರಿ, ಶ್ರೀ ಪಂಚದಶನಮ್ ಆವಾಹನ ಅಖಾರಾದ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅರುಣ್ ಗಿರಿ ಮತ್ತು ವೈಷ್ಣವ ಸಂತರ ಧರ್ಮಾಚಾರ್ಯರ ನೇತೃತ್ವದಲ್ಲಿ ಮಹಿಳೆಯರು ದೀಕ್ಷೆ ಸ್ವೀಕರಿಸಿದ್ದಾರೆ ಎಂದು ಉತ್ತರ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.</p>.ನಮ್ಮ ಪಕ್ಷದ ಚಿಹ್ನೆಯಡಿ ಸ್ಪರ್ಧಿಸಲು AAP ಅಭ್ಯರ್ಥಿಗಳು ಸಂಪರ್ಕಿಸಿದ್ದರು: ಶಿಂದೆ.Maha Kumbh 2025: ಪಾಕಿಸ್ತಾನದ ಹಿಂದೂಗಳಿಂದ ಪ್ರಯಾಗರಾಜ್ನಲ್ಲಿ ಪುಣ್ಯಸ್ನಾನ. <p>ಎಲ್ಲಾ ಪ್ರಮುಖ ಅಖಾರಾಗಳಲ್ಲಿ 7,000ಕ್ಕೂ ಹೆಚ್ಚು ಮಹಿಳೆಯರು 'ಗುರು ದೀಕ್ಷೆ' ಪಡೆದು ಸನಾತನ ಧರ್ಮಕ್ಕೆ ಸೇವೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದರು.</p><p>ಈ ಬಾರಿಯ ಮಹಾಕುಂಭದಲ್ಲಿ 246 ಮಹಿಳೆಯರು ನಾಗ ಸನ್ಯಾಸಿನಿಯಾಗಿ ದೀಕ್ಷೆ ಪಡೆದುಕೊಂಡಿದ್ದಾರೆ ಎಂದು ಶ್ರೀ ಪಂಚದಶನಂ ಜುನಾ ಅಖಾರಾದ ಅಧ್ಯಕ್ಷೆ ಡಾ.ದೇವಯಾ ಗಿರಿ ಹೇಳಿದ್ದಾರೆ.</p><p>2019ರ ಕುಂಭಮೇಳದಲ್ಲಿ 210 ಮಹಿಳೆಯರಿಗೆ ನಾಗ ಸನ್ಯಾಸಿನಿ ದೀಕ್ಷೆ ನೀಡಲಾಯಿತು ಎಂದು ದೇವಯಾ ತಿಳಿಸಿದ್ದಾರೆ.</p><p>ಈ ಬಾರಿಯ ಮಹಾಕುಂಭಮೇಳಕ್ಕೆ ಬರುವ 10 ಮಂದಿಯ ಪೈಕಿ ನಾಲ್ವರು ಮಹಿಳೆಯಾಗಿದ್ದಾರೆ ಎಂದು ವರದಿಯಾಗಿದೆ.</p>.ಸುದೀರ್ಘ ರಾಜಕೀಯ ಅನುಭವಗಳಿಗೆ ಬರವಣಿಗೆ ರೂಪ:ಬ್ಯಾನರ್ಜಿ ಬರೆದ ಪುಸ್ತಕಗಳು ಬಿಡುಗಡೆ.ಸಂಪಾದಕೀಯ Podcast: ತಾನೇ ಸೃಷ್ಟಿಸಿಕೊಂಡ ತೊಡಕುಗಳು ಎಎಪಿ ಸೋಲಿಗೆ ಮುಖ್ಯ ಕಾರಣ.Earthquake: ಕೆರೀಬಿಯನ್ ಸಮುದ್ರದಲ್ಲಿ 7.6 ತೀವ್ರತೆಯ ಭೂಕಂಪ.ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ: ಕುಂಭಮೇಳದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>