<p><strong>ಹೈದರಾಬಾದ್</strong>: ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಎರಡು ತಿಂಗಳ ಮಗುವನ್ನು ಕೊಂದಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.</p><p>ಶಿಶು ಜನನದ ನಂತರ ಮಹಿಳೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಆಕೆ ಹಾಗೂ ಮಗುವಿನ ಹಾರೈಕೆಗೆ ಯಾರ ಬೆಂಬಲ ಸಿಗಲಿಲ್ಲ. ಇದೇ ಕಾರಣಕ್ಕೆ ಆಕೆ ಒತ್ತಡದಲ್ಲಿದ್ದಳು ಎಂದು ಪೊಲೀಸರು ಅನುಮಾನ ವ್ಯಕ್ತಡಿಸಿದ್ದಾರೆ.</p>.ಕೇರಳದಲ್ಲಿ ಇನ್ನು ಮುಂದೆ ಹೊಸ ಶಾಲೆ, ಕಾಲೇಜುಗಳಿಗೆ ಧರ್ಮ ಆಧಾರಿತ ಹೆಸರಿಡುವಂತಿಲ್ಲ.ಪ್ರತಿಕೂಲ ಹವಾಮಾನ: ನಾಗ್ಪುರದಲ್ಲಿ ಇಳಿದ ಬ್ರಿಟಿಷ್ ಏರ್ವೇಸ್ ವಿಮಾನ. <p>ನಿರಂತರವಾಗಿ ಅಳುತ್ತಿದ್ದ ಮಗುವನ್ನು ಸಮಾಧಾನ ಪಡಿಸಲು ಆಗಾದೆ, ಒತ್ತಡಕ್ಕೆ ಒಳಗಾಗಿ ಮಗುವನ್ನು ಕೊಂದಿದ್ದಾಳೆ ಎಂದು ಆಕೆಯ ಪತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. </p><p>ಬಾಯಿಯಲ್ಲಿ ಬಟ್ಟೆ ತುರುಕಿದ ಹಾಗೂ ಸುಟ್ಟ ಗಾಯಗಳಾಗಿರುವ ಸ್ಥಿತಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಮಧ್ಯಪ್ರದೇಶ ಮೂಲದ ಈ ದಂಪತಿ, ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ</p>.ಇಂದು ಇಸ್ರೇಲ್ಗೆ ಪ್ರಧಾನಿ ಮೋದಿ ಭೇಟಿ: ದ್ವಿಪಕ್ಷೀಯ ಸಭೆ.ಗೌರವ್ ಗೊಗೊಯಿ ವಿರುದ್ಧ ಆರೋಪ: ಬಿಜೆಪಿ ಕ್ಷಮೆಯಾಚನೆಗೆ ಕಾಂಗ್ರೆಸ್ ಪಟ್ಟು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಎರಡು ತಿಂಗಳ ಮಗುವನ್ನು ಕೊಂದಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.</p><p>ಶಿಶು ಜನನದ ನಂತರ ಮಹಿಳೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಆಕೆ ಹಾಗೂ ಮಗುವಿನ ಹಾರೈಕೆಗೆ ಯಾರ ಬೆಂಬಲ ಸಿಗಲಿಲ್ಲ. ಇದೇ ಕಾರಣಕ್ಕೆ ಆಕೆ ಒತ್ತಡದಲ್ಲಿದ್ದಳು ಎಂದು ಪೊಲೀಸರು ಅನುಮಾನ ವ್ಯಕ್ತಡಿಸಿದ್ದಾರೆ.</p>.ಕೇರಳದಲ್ಲಿ ಇನ್ನು ಮುಂದೆ ಹೊಸ ಶಾಲೆ, ಕಾಲೇಜುಗಳಿಗೆ ಧರ್ಮ ಆಧಾರಿತ ಹೆಸರಿಡುವಂತಿಲ್ಲ.ಪ್ರತಿಕೂಲ ಹವಾಮಾನ: ನಾಗ್ಪುರದಲ್ಲಿ ಇಳಿದ ಬ್ರಿಟಿಷ್ ಏರ್ವೇಸ್ ವಿಮಾನ. <p>ನಿರಂತರವಾಗಿ ಅಳುತ್ತಿದ್ದ ಮಗುವನ್ನು ಸಮಾಧಾನ ಪಡಿಸಲು ಆಗಾದೆ, ಒತ್ತಡಕ್ಕೆ ಒಳಗಾಗಿ ಮಗುವನ್ನು ಕೊಂದಿದ್ದಾಳೆ ಎಂದು ಆಕೆಯ ಪತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. </p><p>ಬಾಯಿಯಲ್ಲಿ ಬಟ್ಟೆ ತುರುಕಿದ ಹಾಗೂ ಸುಟ್ಟ ಗಾಯಗಳಾಗಿರುವ ಸ್ಥಿತಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಮಧ್ಯಪ್ರದೇಶ ಮೂಲದ ಈ ದಂಪತಿ, ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ</p>.ಇಂದು ಇಸ್ರೇಲ್ಗೆ ಪ್ರಧಾನಿ ಮೋದಿ ಭೇಟಿ: ದ್ವಿಪಕ್ಷೀಯ ಸಭೆ.ಗೌರವ್ ಗೊಗೊಯಿ ವಿರುದ್ಧ ಆರೋಪ: ಬಿಜೆಪಿ ಕ್ಷಮೆಯಾಚನೆಗೆ ಕಾಂಗ್ರೆಸ್ ಪಟ್ಟು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>