‘ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿ ಬಾಲಕನ್ನು ತಲುಪಿದ್ದರು. ಆ ಹೊತ್ತಿಗೆ, ಬಾಲಕ ಯಾವುದೇ ಪ್ರತಿಕ್ರಿಯೆ ತೋರಲಿಲ್ಲ. ಕೊಳವೆಬಾವಿ ಬಹಳ ಕಿರಿದಾಗಿದ್ದ ಕಾರಣ ಬಾಲಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ’ ಎಂದು ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ಹೇಳಿದ್ದಾರೆ.