ಸ್ವಾಮಿ ಅವರ ಅರ್ಜಿಯು ಅಪರಾಧ ದಂಡಸಂಹಿತೆಯ ಸೆಕ್ಷನ್ 244ರ ಅಡಿ ಹೇಳಿದಂತೆ, ಈ ಪ್ರಕರಣದಲ್ಲಿ ಎಲ್ಲಾ ವಿವರವಾದ ಪರಿಶೀಲನೆಗಳು ಮುಗಿದ ಬಳಿಕ ಸಾಕ್ಷ್ಯಗಳನ್ನು ಪರಿಗಣಿಸಲಾಗುವುದು ಎಂದು ಫೆಬ್ರುವರಿ 11ರಂದು ವಿಚಾರಣಾ ನ್ಯಾಯಾಲಯವು ಹೇಳಿತ್ತು. ಈ ಆದೇಶದಿಂದಅಸಮಾಧಾನಗೊಂಡಿರುವ ಸ್ವಾಮಿ, ದೆಹಲಿ ಹೈಕೋರ್ಟ್ನಲ್ಲಿ ಅದನ್ನುಪ್ರಶ್ನಿಸಿದ್ದಾರೆ.