ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ಗುರುವಾಯೂರ್‌ ದೇಗುಲಕ್ಕೆ ₹1.51 ಕೋಟಿ ದೇಣಿಗೆ ನೀಡಿದ ಅಂಬಾನಿ

Last Updated 18 ಸೆಪ್ಟೆಂಬರ್ 2022, 11:13 IST
ಅಕ್ಷರ ಗಾತ್ರ

ತ್ರಿಶ್ಯೂರ್‌: ರಿಲಯನ್ಸ್ ಉದ್ಯಮ ಸಮೂಹದ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಕೇರಳದ ಗುರುವಾಯೂರ್‌ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ್ದು, ದೇಗುಲದ ಅನ್ನದಾನ ನಿಧಿಗೆ ₹1.51 ಕೋಟಿ ದೇಣಿಗೆ ನೀಡಿದ್ದಾರೆ.

ದೇವಾಲಯದ ವತಿಯಿಂದ ₹50 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವೈದ್ಯಕೀಯ ಕೇಂದ್ರದ ಯೋಜನೆಯ ಕುರಿತು ಅಂಬಾನಿ ಅವರಿಗೆ ಮಾಹಿತಿ ನೀಡಿದ್ದೇವೆ ಮತ್ತು ಅದಕ್ಕೆ ನೆರವು ನೀಡುವಂತೆಯೂ ಮನವಿ ಮಾಡಿದ್ದೇವೆ. ಈ ಬಗ್ಗೆ ಪರಿಗಣಿಸುವುದಾಗಿ ಅವರು ತಿಳಿಸಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT