<p><strong>ಮುಂಬೈ:</strong> ಥಾಣೆ ಜಿಲ್ಲೆ ಸೇರಿದಂತೆ ಅನೇಕ ಕಡೆ ಭಾರಿ ಮಳೆ ಆಗಿದ್ದರಿಂದ ಪ್ರಯಾಣಿಕ ರೈಲು ಹಳ್ಳಿ ತಪ್ಪಿದೆ. ಇದರ ಪರಿಣಾಮ ಸರಕು ಸಾಗಣೆ ರೈಲುಗಳು ಸ್ಥಗಿತಗೊಂಡಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಬಾದಲ್ಪುರ – ಅಂಬರ್ನಾಥ್ ಸಂಚರಿಸುವ ರೈಲು ತೀವ್ರ ಮಳೆಯಿಂದ ಹಳ್ಳಿ ತಪ್ಪಿದ್ದು, ಸಿಎಸ್ಎಂಟಿಗೆ ಹೋಗುವ ಮಾರ್ಗದಲ್ಲಿ ಸಿಲುಕಿಕೊಂಡಿವೆ. </p>.ಮುಂಬೈ| ಚಲಿಸುತ್ತಿದ್ದ ರೈಲಿನಿಂದ ಜಿಗಿದ ನಟಿ ಕರಿಷ್ಮಾ ಶರ್ಮಾ: ಆಸ್ಪತ್ರೆಗೆ ದಾಖಲು.<p>ಸಹಾಯಕ ಎಂಜಿನ್ ಕಳುಹಿಸಿ ಅದನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ. </p>.ಮುಂಬೈ: ಭಾರಿ ಮಳೆ, ಪ್ರವಾಹ ತಡೆಯುವ ಭೂಗತ ನೀರಿನ ಟ್ಯಾಂಕ್ ವ್ಯವಸ್ಥೆಗೆ ಸಿಎಂ ಶ್ಲಾಘನೆ.<p>ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನ ಲ್ಲಿ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.</p><p>ದಾದರ್, ಬೈಕುಲ್ಲಾ, ಕುರ್ಲಾ, ಸಿಯಾನ್ ರೈಲು ನಿಲ್ದಾಣದಲ್ಲಿ ಜಲಾವೃತ ಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಮುಂಬೈ | ಭಾರಿ ಮಳೆ, ತಗ್ಗು ಪ್ರದೇಶಗಳು ಜಲಾವೃತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಥಾಣೆ ಜಿಲ್ಲೆ ಸೇರಿದಂತೆ ಅನೇಕ ಕಡೆ ಭಾರಿ ಮಳೆ ಆಗಿದ್ದರಿಂದ ಪ್ರಯಾಣಿಕ ರೈಲು ಹಳ್ಳಿ ತಪ್ಪಿದೆ. ಇದರ ಪರಿಣಾಮ ಸರಕು ಸಾಗಣೆ ರೈಲುಗಳು ಸ್ಥಗಿತಗೊಂಡಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಬಾದಲ್ಪುರ – ಅಂಬರ್ನಾಥ್ ಸಂಚರಿಸುವ ರೈಲು ತೀವ್ರ ಮಳೆಯಿಂದ ಹಳ್ಳಿ ತಪ್ಪಿದ್ದು, ಸಿಎಸ್ಎಂಟಿಗೆ ಹೋಗುವ ಮಾರ್ಗದಲ್ಲಿ ಸಿಲುಕಿಕೊಂಡಿವೆ. </p>.ಮುಂಬೈ| ಚಲಿಸುತ್ತಿದ್ದ ರೈಲಿನಿಂದ ಜಿಗಿದ ನಟಿ ಕರಿಷ್ಮಾ ಶರ್ಮಾ: ಆಸ್ಪತ್ರೆಗೆ ದಾಖಲು.<p>ಸಹಾಯಕ ಎಂಜಿನ್ ಕಳುಹಿಸಿ ಅದನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ. </p>.ಮುಂಬೈ: ಭಾರಿ ಮಳೆ, ಪ್ರವಾಹ ತಡೆಯುವ ಭೂಗತ ನೀರಿನ ಟ್ಯಾಂಕ್ ವ್ಯವಸ್ಥೆಗೆ ಸಿಎಂ ಶ್ಲಾಘನೆ.<p>ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನ ಲ್ಲಿ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.</p><p>ದಾದರ್, ಬೈಕುಲ್ಲಾ, ಕುರ್ಲಾ, ಸಿಯಾನ್ ರೈಲು ನಿಲ್ದಾಣದಲ್ಲಿ ಜಲಾವೃತ ಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಮುಂಬೈ | ಭಾರಿ ಮಳೆ, ತಗ್ಗು ಪ್ರದೇಶಗಳು ಜಲಾವೃತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>