<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ– ಮಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಆರೋಪಿಯನ್ನು ನೂರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ. </p><p>ಆರೋಪಿಯನ್ನು ಫರಕ್ಕಾ ಪ್ರದೇಶದಿಂದ ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಹತ್ಯೆ ನಡೆದಾಗಿನಿಂದ ನೂರುಲ್ ಪರಾರಿಯಾಗಿದ್ದನು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಗಂಗಾ ಎಕ್ಸ್ಪ್ರೆಸ್ವೇಯಲ್ಲಿ IAF ಯುದ್ಧ ವಿಮಾನಗಳ ರಾತ್ರಿ ಕಾರ್ಯಾಚರಣೆ ಯಶಸ್ವಿ.ಶಿವಮೊಗ್ಗ: ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಸ್ಲಿಮರ ಬೃಹತ್ ಪ್ರತಿಭಟನೆ. <p>ಆರೋಪಿಯನ್ನು ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮುರ್ಶಿದಾಬಾದ್ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ- ಮಗ ಸೇರಿದಂತೆ ಮೂವರು ಮೃತಪಟ್ಟಿದ್ದರು.</p><p>ಮಸೂದೆಯನ್ನು ವಿರೋಧಿಸಿ ಮುರ್ಶಿದಾಬಾದ್ನ ಕೆಲವು ಪ್ರದೇಶಗಳಲ್ಲಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಧುಲಿಯನ್ನ ಮಂದಿರಪಾರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ಮಹಿಳೆಯರು ತಮ್ಮ ಮನೆಗಳನ್ನು ತೊರೆದು ಬೇರೆಡೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿತ್ತು. </p>.ಅಜ್ಮೀರ್: ಅಕ್ರಮವಾಗಿ ವಾಸವಿದ್ದ 6 ಬಾಂಗ್ಲಾದೇಶಿ ಪ್ರಜೆಗಳ ಬಂಧನ.ಮಣಿಪುರ ಸಂಘರ್ಷಕ್ಕೆ 2 ವರ್ಷ: ಮಡಿದವರಿಗೆ ಶೋಕ ವ್ಯಕ್ತಪಡಿಸಿ ಬಂದ್ ಆಚರಣೆ.ಹಾರೋಹಳ್ಳಿ: ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಶೀಟರ್ ಸಂತೋಷ್ ಕೊಲೆ.ಹಾರೋಹಳ್ಳಿ: ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಶೀಟರ್ ಸಂತೋಷ್ ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ– ಮಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಆರೋಪಿಯನ್ನು ನೂರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ. </p><p>ಆರೋಪಿಯನ್ನು ಫರಕ್ಕಾ ಪ್ರದೇಶದಿಂದ ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಹತ್ಯೆ ನಡೆದಾಗಿನಿಂದ ನೂರುಲ್ ಪರಾರಿಯಾಗಿದ್ದನು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಗಂಗಾ ಎಕ್ಸ್ಪ್ರೆಸ್ವೇಯಲ್ಲಿ IAF ಯುದ್ಧ ವಿಮಾನಗಳ ರಾತ್ರಿ ಕಾರ್ಯಾಚರಣೆ ಯಶಸ್ವಿ.ಶಿವಮೊಗ್ಗ: ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಸ್ಲಿಮರ ಬೃಹತ್ ಪ್ರತಿಭಟನೆ. <p>ಆರೋಪಿಯನ್ನು ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮುರ್ಶಿದಾಬಾದ್ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ- ಮಗ ಸೇರಿದಂತೆ ಮೂವರು ಮೃತಪಟ್ಟಿದ್ದರು.</p><p>ಮಸೂದೆಯನ್ನು ವಿರೋಧಿಸಿ ಮುರ್ಶಿದಾಬಾದ್ನ ಕೆಲವು ಪ್ರದೇಶಗಳಲ್ಲಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಧುಲಿಯನ್ನ ಮಂದಿರಪಾರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ಮಹಿಳೆಯರು ತಮ್ಮ ಮನೆಗಳನ್ನು ತೊರೆದು ಬೇರೆಡೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿತ್ತು. </p>.ಅಜ್ಮೀರ್: ಅಕ್ರಮವಾಗಿ ವಾಸವಿದ್ದ 6 ಬಾಂಗ್ಲಾದೇಶಿ ಪ್ರಜೆಗಳ ಬಂಧನ.ಮಣಿಪುರ ಸಂಘರ್ಷಕ್ಕೆ 2 ವರ್ಷ: ಮಡಿದವರಿಗೆ ಶೋಕ ವ್ಯಕ್ತಪಡಿಸಿ ಬಂದ್ ಆಚರಣೆ.ಹಾರೋಹಳ್ಳಿ: ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಶೀಟರ್ ಸಂತೋಷ್ ಕೊಲೆ.ಹಾರೋಹಳ್ಳಿ: ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಶೀಟರ್ ಸಂತೋಷ್ ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>