ಈ ವಿಷಯದ ಪ್ರತಿಯೊಂದು ಅಂಶವನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಿದೆ ಮತ್ತು ಮುಸ್ಲಿಮರು ಎನ್ನುವ ಕಾರಣಕ್ಕೆ ವಿವಾದಿತ ಸ್ಥಳದ ಮೇಲೆ ಹಕ್ಕು ಮಂಡಿಸಲು ಸಾಧ್ಯವಿಲ್ಲ ಎಂದು ಈ ತೀರ್ಮಾನಕ್ಕೆ ಬಂದಿದೆ. ಸಂವಿಧಾನದ ವಿಧಿ 142ರ ಅಡಿಯಲ್ಲಿ ಸುಪ್ರೀಂ ನೀಡಿರುವ ತೀರ್ಪಿನಲ್ಲಿ ಎಐಎಂಪಿಎಲ್ಬಿ ಹೇಗೆ ತಪ್ಪನ್ನು ಹುಡುಕಲು ಹೊರಟಿದೆ ಎಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದರು.