‘ಇ.ಡಿ ಅಧಿಕಾರಿಗಳು ಮನೀಷ್ ಸಿಸೋಡಿಯಾ, ಸಂಜಯ್ ಸಿಂಗ್ ಹಾಗೂ ಸತ್ಯೇಂದ್ರ ಜೈನ್ ಅವರಿಗೆ ಸೇರಿದ ಸ್ಥಳಗಳ ಮೇಲೆಯೂ ದಾಳಿ ನಡೆಸಿದ್ದರು. ಅಲ್ಲಿಯೂ ಹಣ ಪತ್ತೆಯಾಗಿಲ್ಲ. ಮುಖ್ಯಮಂತ್ರಿಗಳ ನಿವಾಸದ ಮೇಲೆ ನಡೆದ ದಾಳಿಯಲ್ಲಿ ಇ.ಡಿ ಅಧಿಕಾರಿಗಳಿಗೆ ಕೇವಲ ₹73 ಸಾವಿರ ಸಿಕ್ಕಿತ್ತು’ ಎಂದ ಅವರು, ‘ಅಬಕಾರಿ ಹಗರಣದ ಹಣ ಎಲ್ಲಿದೆ’ ಎಂದು ಪ್ರಶ್ನಿಸಿದರು.