ಅಪ್ನಾ ದಳದ ಮುಖ್ಯಸ್ಥೆ, ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಮತ್ತು ನಿಶಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಶಾದ್ ಅವರು ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಇತರ ಹಿಂದುಳಿದ ವರ್ಗಗಳ (ಒಬಿಸಿ) ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.ವಿರೋಧ ಪಕ್ಷಗಳು ಅಧಿಕ ಪ್ರಮಾಣದಲ್ಲಿರುವ ಹಿಂದುಳಿದ ಸಮುದಾಯಗಳಿಗೆ ಅವರ ಹಕ್ಕುಗಳನ್ನು ನಿರಾಕರಿಸಿವೆ ಎಂದು ಹೇಳಿದರು.