<p><strong>ನಾಗ್ಪುರ</strong>: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 17 ಜನರು ಮೃತಪಟ್ಟಿದ್ದಾರೆ. 18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.</p><p>ಇಂದು (ಭಾನುವಾರ) ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಕಟೋಲ್ ತಹಸಿಲ್ನ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಿಕಾ ಕಾರ್ಖಾನೆ ಎಸ್ಬಿಎಲ್ ಎನರ್ಜಿ ಲಿಮಿಟೆಡ್ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.Iran-Israel War: ದುಬೈನಲ್ಲಿ ಸಿಲುಕಿದ ಸಿಂಧನೂರಿನ ಡಾ.ಕೆ.ಶಿವರಾಜ ದಂಪತಿ.ಖಮೇನಿ ಹತ್ಯೆ ಬಳಿಕವೂ ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ. <p>ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ. </p><p>ಸ್ಫೋಟದಲ್ಲಿ ಗಾಯಗೊಂಡವರನ್ನು ನಾಗ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 21 ಜನರು ಸಾವಿಗೀಡಾಗಿದ್ದರು. ಇದಾದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.</p> .ಖಮೇನಿ ನಿಧನ ವಾರ್ತೆ ಪ್ರಕಟಿಸುವಾಗ ಭಾವುಕರಾದ ಇರಾನ್ ಟಿವಿ ನಿರೂಪಕ.ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ</strong>: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 17 ಜನರು ಮೃತಪಟ್ಟಿದ್ದಾರೆ. 18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.</p><p>ಇಂದು (ಭಾನುವಾರ) ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಕಟೋಲ್ ತಹಸಿಲ್ನ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಿಕಾ ಕಾರ್ಖಾನೆ ಎಸ್ಬಿಎಲ್ ಎನರ್ಜಿ ಲಿಮಿಟೆಡ್ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.Iran-Israel War: ದುಬೈನಲ್ಲಿ ಸಿಲುಕಿದ ಸಿಂಧನೂರಿನ ಡಾ.ಕೆ.ಶಿವರಾಜ ದಂಪತಿ.ಖಮೇನಿ ಹತ್ಯೆ ಬಳಿಕವೂ ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ. <p>ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ. </p><p>ಸ್ಫೋಟದಲ್ಲಿ ಗಾಯಗೊಂಡವರನ್ನು ನಾಗ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 21 ಜನರು ಸಾವಿಗೀಡಾಗಿದ್ದರು. ಇದಾದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.</p> .ಖಮೇನಿ ನಿಧನ ವಾರ್ತೆ ಪ್ರಕಟಿಸುವಾಗ ಭಾವುಕರಾದ ಇರಾನ್ ಟಿವಿ ನಿರೂಪಕ.ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>