<p><strong>ಮುಂಬೈ</strong>: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಒತ್ತಾಯಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಮತಾ, 'ಮಹಾರಾಷ್ಟ್ರದಲ್ಲಿ ಯಾವ ಸಮಾಧಿಯನ್ನು ಹಾನಿಗೊಳಿಸುವುದು ಸರಿಯಿಲ್ಲ. ಇದರಿಂದ ಅಲ್ಲಿ ಪರಸ್ಪರ ಸಹೋದರತ್ವ, ಶಾಂತಿ ಮತ್ತು ಸಾಮರಸ್ಯವನ್ನು ಹಾಳು ಮಾಡುತ್ತಿದೆ' ಎಂದು ಹೇಳಿದ್ದಾರೆ.</p>.ಮತ್ತೆ ಮುಗ್ಗರಿಸಿದ ಪಾಕಿಸ್ತಾನ; ಕಿವೀಸ್ಗೆ ಜಯ, 2-0 ಮುನ್ನಡೆ.ಆನ್ಲೈನ್ನಲ್ಲಿ ಮತಗಟ್ಟೆವಾರು ಮಾಹಿತಿ ಪ್ರಕಟಿಸಲು ಚರ್ಚೆಗೆ ಸಿದ್ಧ: SCಗೆ ಆಯೋಗ. <p>ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಮರುಸ್ಥಾಪಿಸುವಂತೆ ಅಲ್ಲಿನ ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೊಳಿಸುವಂತೆ ಮಮತಾ ಆಗ್ರಹಿಸಿದ್ದಾರೆ.</p><p>'ಫಡಣವೀಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಪ್ರಿಯಾಂಕಾ ಚತುರ್ವೇದಿ, ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವುದು, ಅಸ್ಥಿರತೆಯನ್ನು ಸೃಷ್ಟಿಸುವ ಮೂಲಕ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ರೈತರ ಆತ್ಮಹತ್ಯೆಗಳ ಸಮಸ್ಯೆ ಕುರಿತ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಬಹುದು' ಎಂದುಕೊಂಡಿದೆ ಎಂದು ತಿಳಿಸಿದ್ದಾರೆ.</p><p>ಮೊಘಲ್ ದೊರೆ ಔರಂಗಜೇಬ ಸಮಾಧಿ ತೆರವುಗೊಳಿಸುವಂತೆ ಆಗ್ರಹಿಸಿ ಬಜರಂಗದಳದ ಸದಸ್ಯರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಮುಸ್ಲಿಂ ಸಮುದಾಯದ ಪವಿತ್ರ ಗ್ರಂಥ ಕುರಾನ್ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹಬ್ಬಿದ ಪರಿಣಾಮ ನಾಗ್ಪುರದ ಕೇಂದ್ರ ಭಾಗದಲ್ಲಿ ಹಿಂಸಾಚಾರ ನಡೆದಿದೆ.</p>.ಭಾರತೀಯನನ್ನು ವರಿಸಿದ್ದ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ಗೆ ಹೆಣ್ಣು ಮಗು.ಆಲಮಟ್ಟಿ ವಿದ್ಯುತ್ ಉತ್ಪಾದನೆಗೆ ನೀರು ಸ್ಥಗಿತ: ಗೇಟ್ ಮೂಲಕ ಹೊರಕ್ಕೆ! .ಲೋಕಸಭೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವಿಲ್ಲ: ರಾಹುಲ್ ಅಸಮಾಧಾನ.ಹಿಂದೂ ಯುವತಿಯರ ಹಂತಕರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಬರಲಿ: ಈಶ್ವರಪ್ಪ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಒತ್ತಾಯಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಮತಾ, 'ಮಹಾರಾಷ್ಟ್ರದಲ್ಲಿ ಯಾವ ಸಮಾಧಿಯನ್ನು ಹಾನಿಗೊಳಿಸುವುದು ಸರಿಯಿಲ್ಲ. ಇದರಿಂದ ಅಲ್ಲಿ ಪರಸ್ಪರ ಸಹೋದರತ್ವ, ಶಾಂತಿ ಮತ್ತು ಸಾಮರಸ್ಯವನ್ನು ಹಾಳು ಮಾಡುತ್ತಿದೆ' ಎಂದು ಹೇಳಿದ್ದಾರೆ.</p>.ಮತ್ತೆ ಮುಗ್ಗರಿಸಿದ ಪಾಕಿಸ್ತಾನ; ಕಿವೀಸ್ಗೆ ಜಯ, 2-0 ಮುನ್ನಡೆ.ಆನ್ಲೈನ್ನಲ್ಲಿ ಮತಗಟ್ಟೆವಾರು ಮಾಹಿತಿ ಪ್ರಕಟಿಸಲು ಚರ್ಚೆಗೆ ಸಿದ್ಧ: SCಗೆ ಆಯೋಗ. <p>ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಮರುಸ್ಥಾಪಿಸುವಂತೆ ಅಲ್ಲಿನ ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೊಳಿಸುವಂತೆ ಮಮತಾ ಆಗ್ರಹಿಸಿದ್ದಾರೆ.</p><p>'ಫಡಣವೀಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಪ್ರಿಯಾಂಕಾ ಚತುರ್ವೇದಿ, ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವುದು, ಅಸ್ಥಿರತೆಯನ್ನು ಸೃಷ್ಟಿಸುವ ಮೂಲಕ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ರೈತರ ಆತ್ಮಹತ್ಯೆಗಳ ಸಮಸ್ಯೆ ಕುರಿತ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಬಹುದು' ಎಂದುಕೊಂಡಿದೆ ಎಂದು ತಿಳಿಸಿದ್ದಾರೆ.</p><p>ಮೊಘಲ್ ದೊರೆ ಔರಂಗಜೇಬ ಸಮಾಧಿ ತೆರವುಗೊಳಿಸುವಂತೆ ಆಗ್ರಹಿಸಿ ಬಜರಂಗದಳದ ಸದಸ್ಯರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಮುಸ್ಲಿಂ ಸಮುದಾಯದ ಪವಿತ್ರ ಗ್ರಂಥ ಕುರಾನ್ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹಬ್ಬಿದ ಪರಿಣಾಮ ನಾಗ್ಪುರದ ಕೇಂದ್ರ ಭಾಗದಲ್ಲಿ ಹಿಂಸಾಚಾರ ನಡೆದಿದೆ.</p>.ಭಾರತೀಯನನ್ನು ವರಿಸಿದ್ದ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ಗೆ ಹೆಣ್ಣು ಮಗು.ಆಲಮಟ್ಟಿ ವಿದ್ಯುತ್ ಉತ್ಪಾದನೆಗೆ ನೀರು ಸ್ಥಗಿತ: ಗೇಟ್ ಮೂಲಕ ಹೊರಕ್ಕೆ! .ಲೋಕಸಭೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವಿಲ್ಲ: ರಾಹುಲ್ ಅಸಮಾಧಾನ.ಹಿಂದೂ ಯುವತಿಯರ ಹಂತಕರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಬರಲಿ: ಈಶ್ವರಪ್ಪ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>