<p><strong>ಹೈದರಾಬಾದ್</strong>: ಆಂಧ್ರ ಪ್ರದೇಶದ ತಿರುಮಲದಲ್ಲಿ ನಿರ್ಮಾಣವಾಗಿರುವ ಆಹಾರ ಪರೀಕ್ಷಾ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶನಿವಾರ ಉದ್ಘಾಟಿಸಿದರು. ದೇಶದಲ್ಲಿ ಇದೇ ಮೊದಲ ಬಾರಿಗೆ ದೇವಸ್ಥಾನವೊಂದರ ಬಳಿ ಇಂಥ ಪ್ರಯೋಗಾಲಯ ನಿರ್ಮಾಣವಾಗಿದೆ.</p>.<p>ತಿರುಮಲ ತಿರುಪತಿ ದೇವಸ್ಥಾನದ ಬಳಿ ಇರುವ ಈ ಪ್ರಯೋಗಾಲಯಕ್ಕೆ ₹25 ಕೋಟಿ ವೆಚ್ಚವಾಗಿದೆ. ದೇಗುಲದಲ್ಲಿ ನೀಡಲಾಗುವ ಶ್ರೀವಾರಿ ಪ್ರಸಾದ ಮತ್ತು ಅನ್ನಪ್ರಸಾದಕ್ಕೆ ಬಳಸಲಾಗುವ ವಸ್ತುಗಳನ್ನೂ ಕೂಡ ಇಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆಂಧ್ರ ಪ್ರದೇಶದ ತಿರುಮಲದಲ್ಲಿ ನಿರ್ಮಾಣವಾಗಿರುವ ಆಹಾರ ಪರೀಕ್ಷಾ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶನಿವಾರ ಉದ್ಘಾಟಿಸಿದರು. ದೇಶದಲ್ಲಿ ಇದೇ ಮೊದಲ ಬಾರಿಗೆ ದೇವಸ್ಥಾನವೊಂದರ ಬಳಿ ಇಂಥ ಪ್ರಯೋಗಾಲಯ ನಿರ್ಮಾಣವಾಗಿದೆ.</p>.<p>ತಿರುಮಲ ತಿರುಪತಿ ದೇವಸ್ಥಾನದ ಬಳಿ ಇರುವ ಈ ಪ್ರಯೋಗಾಲಯಕ್ಕೆ ₹25 ಕೋಟಿ ವೆಚ್ಚವಾಗಿದೆ. ದೇಗುಲದಲ್ಲಿ ನೀಡಲಾಗುವ ಶ್ರೀವಾರಿ ಪ್ರಸಾದ ಮತ್ತು ಅನ್ನಪ್ರಸಾದಕ್ಕೆ ಬಳಸಲಾಗುವ ವಸ್ತುಗಳನ್ನೂ ಕೂಡ ಇಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>