ನೂತನ ಸಂಸತ್ ಭವನ ‘ಸೆಂಟ್ರಲ್ ವಿಸ್ತಾ’ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ, ಪ್ರಜಾ ಕೇಂದ್ರಿತ ಆಡಳಿತವನ್ನೇ ಸೂತ್ರವಾಗಿಟ್ಟುಕೊಂಡು ಈ ಕಾರ್ಯಾಲಯ ನಿರ್ಮಿಸಲಾಗಿದೆ ಎಂದೆನ್ನಲಾಗಿದೆ.
(ಚಿತ್ರ– @narendramodi)
ಸಂಕೀರ್ಣದ ಗೋಡೆಯ ಮೇಲೆ ದೇವನಾಗರಿ ಲಿಪಿಯಲ್ಲಿ ಕೆತ್ತಲಾದ ಹೆಸರು, ಅದರ ಕೆಳಗೆ 'ನಾಗರಿಕ ದೇವೋ ಭವ' ( ನಾಗರಿಕ ದೇವರಿಗೆ ಸಮಾನ) ಎಂಬ ಧ್ಯೇಯವಾಕ್ಯವಿದೆ.
(ಚಿತ್ರ– @narendramodi)
ರೈಸಿನಾ ಹಿಲ್ ಪ್ರದೇಶದ ಸೌತ್ ಬ್ಲಾಕ್ನಲ್ಲಿದ್ದ ಪ್ರಧಾನಿ ಕಾರ್ಯಾಲಯ ಇನ್ನು ಮುಂದೆ ಸೇವಾ ತೀರ್ಥಕ್ಕೆ ಸ್ಥಳಾಂತರಗೊಳ್ಳಲಿದೆ.
(ಚಿತ್ರ– @narendramodi)
'ಸೇವಾ ತೀರ್ಥ' ಸಂಕೀರ್ಣದಲ್ಲಿ ಪ್ರಧಾನಿ ಮೋದಿ
(ಚಿತ್ರ– @narendramodi)
ಉದ್ಘಾಟನಾ ಸಮಾರಂಭದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್, ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.
(ಚಿತ್ರ– @narendramodi)
ಸೇವಾ ತೀರ್ಥದಲ್ಲಿ ಕಡತಗಳಿಗೆ ಸಹಿ ಹಾಕುತ್ತಿರುವ ಪ್ರಧಾನಿ ಮೋದಿ