ಅಲ್ಲದೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಷ್ಟ್ರ ಕ್ರೀಡೆಗಳ ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಖ್ಯಾತ ವಕೀಲ ಆರ್.ಕೆ.ಆನಂದ್, ಆಗಿನ ರಾಜ್ಯ ಕ್ರೀಡಾ ನಿರ್ದೇಶಕ ಪಿ.ಸಿ.ಮಿಶ್ರಾ, ರಾಷ್ಟ್ರೀಯ ಕ್ರೀಡೆಗಳ ಸಂಘಟನಾ ಕಾರ್ಯದರ್ಶಿ ಮಧುಕಾಂತ್ ಪಾಠಕ್, ಸಂಘಟನಾ ಕಾರ್ಯದರ್ಶಿ ಎಚ್.ಎಂ.ಹಷ್ಮಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ದಾಳಿ ನಡೆಸಲಾಗಿದೆ.