<p><strong>ನವದೆಹಲಿ</strong>: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸುವ ಕುರಿತಂತೆ ದೆಹಲಿ ನ್ಯಾಯಾಲಯ ತನ್ನ ನಿರ್ಣಯವನ್ನು ಕಾಯ್ದಿರಿಸಿದೆ.</p><p>ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಜುಲೈ 29ರಂದು ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.</p>.ಶಕ್ತಿ ಯೋಜನೆ: 500ನೇ ಕೋಟಿ ಟಿಕೆಟ್ ಅನ್ನು ಮಹಿಳೆಗೆ ವಿತರಿಸಿದ CM ಸಿದ್ದರಾಮಯ್ಯ .ಸಿನಿ ತಾರೆಯರೊಂದಿಗೆ ಕಾಣಿಸಿಕೊಂಡಿದ್ದ ಬಿ. ಸರೋಜಾದೇವಿಯ ಖುಷಿಯ ಕ್ಷಣಗಳು.... <p>ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್) ₹90 ಕೋಟಿ ಸಾಲ ಪಡೆದಿತ್ತು. ಈ ಸಾಲ ತೀರಿಸುವುದಕ್ಕೆ ಪ್ರತಿಯಾಗಿ ವಂಚನೆ ಮಾರ್ಗದ ಮೂಲಕ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಯಂಗ್ ಇಂಡಿಯನ್ ಕಂಪನಿಯಲ್ಲಿ ಶೇ 76ರಷ್ಟು ಷೇರುಗಳನ್ನು ಪಡೆದುಕೊಂಡಿದ್ದಾರೆ ಎಂದು ಇ.ಡಿ ಆರೋಪಿಸಿದೆ.</p><p>ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಲ್ಲ ಆರೋಪಿಗಳ ವಿರುದ್ಧವೂ ಹಣ ಅಕ್ರಮ ವರ್ಗಾವಣೆಯ ಆರೋಪ ಹೊರಿಸಲಾಗಿದೆ. ಖಂಡಿತವಾಗಿಯೂ ಹಣ ಅಕ್ರಮ ವರ್ಗಾವಣೆಯಾಗಿರುವ ಪ್ರಕರಣ ಇದಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ನ್ಯಾಯಾಲಯದಲ್ಲಿ ವಾದಿಸಿತ್ತು.</p>.PHOTOS | ಚತುರ್ಭಾಷಾ ನಟಿ ಬಿ.ಸರೋಜಾದೇವಿ ಜೀವನ, ಸಾಧನೆಯ ಚಿತ್ರಪಟ.ಹರಿಯಾಣದ ನುಹ್ ಜಿಲ್ಲೆಯಲ್ಲಿ ಶೋಭಾ ಯಾತ್ರೆ: ಇಂಟರ್ನೆಟ್ ಸ್ಥಗಿತ, ಬಿಗಿ ಭದ್ರತೆ.ಪ್ರಜಾವಾಣಿ ಸಿನಿ ಸಮ್ಮಾನ–2 | ಜೀವಮಾನದ ಸಾಧನೆ: ಮನೆ ಮನಗಳಲ್ಲಿ ಸರೋಜಾ.ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಬಿ. ಸರೋಜಾ ದೇವಿ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸುವ ಕುರಿತಂತೆ ದೆಹಲಿ ನ್ಯಾಯಾಲಯ ತನ್ನ ನಿರ್ಣಯವನ್ನು ಕಾಯ್ದಿರಿಸಿದೆ.</p><p>ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಜುಲೈ 29ರಂದು ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.</p>.ಶಕ್ತಿ ಯೋಜನೆ: 500ನೇ ಕೋಟಿ ಟಿಕೆಟ್ ಅನ್ನು ಮಹಿಳೆಗೆ ವಿತರಿಸಿದ CM ಸಿದ್ದರಾಮಯ್ಯ .ಸಿನಿ ತಾರೆಯರೊಂದಿಗೆ ಕಾಣಿಸಿಕೊಂಡಿದ್ದ ಬಿ. ಸರೋಜಾದೇವಿಯ ಖುಷಿಯ ಕ್ಷಣಗಳು.... <p>ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್) ₹90 ಕೋಟಿ ಸಾಲ ಪಡೆದಿತ್ತು. ಈ ಸಾಲ ತೀರಿಸುವುದಕ್ಕೆ ಪ್ರತಿಯಾಗಿ ವಂಚನೆ ಮಾರ್ಗದ ಮೂಲಕ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಯಂಗ್ ಇಂಡಿಯನ್ ಕಂಪನಿಯಲ್ಲಿ ಶೇ 76ರಷ್ಟು ಷೇರುಗಳನ್ನು ಪಡೆದುಕೊಂಡಿದ್ದಾರೆ ಎಂದು ಇ.ಡಿ ಆರೋಪಿಸಿದೆ.</p><p>ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಲ್ಲ ಆರೋಪಿಗಳ ವಿರುದ್ಧವೂ ಹಣ ಅಕ್ರಮ ವರ್ಗಾವಣೆಯ ಆರೋಪ ಹೊರಿಸಲಾಗಿದೆ. ಖಂಡಿತವಾಗಿಯೂ ಹಣ ಅಕ್ರಮ ವರ್ಗಾವಣೆಯಾಗಿರುವ ಪ್ರಕರಣ ಇದಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ನ್ಯಾಯಾಲಯದಲ್ಲಿ ವಾದಿಸಿತ್ತು.</p>.PHOTOS | ಚತುರ್ಭಾಷಾ ನಟಿ ಬಿ.ಸರೋಜಾದೇವಿ ಜೀವನ, ಸಾಧನೆಯ ಚಿತ್ರಪಟ.ಹರಿಯಾಣದ ನುಹ್ ಜಿಲ್ಲೆಯಲ್ಲಿ ಶೋಭಾ ಯಾತ್ರೆ: ಇಂಟರ್ನೆಟ್ ಸ್ಥಗಿತ, ಬಿಗಿ ಭದ್ರತೆ.ಪ್ರಜಾವಾಣಿ ಸಿನಿ ಸಮ್ಮಾನ–2 | ಜೀವಮಾನದ ಸಾಧನೆ: ಮನೆ ಮನಗಳಲ್ಲಿ ಸರೋಜಾ.ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಬಿ. ಸರೋಜಾ ದೇವಿ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>