ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬಾಬರ್ ಸೇನಾಧಿಪತಿ ಮಾಡಿದ್ದನ್ನೇ ಬಾಂಗ್ಲಾದಲ್ಲೂ ಮಾಡಲಾಗುತ್ತಿದೆ: ಯೋಗಿ ಆದಿತ್ಯನಾಥ

Published : 5 ಡಿಸೆಂಬರ್ 2024, 14:37 IST
Last Updated : 5 ಡಿಸೆಂಬರ್ 2024, 14:37 IST
ಫಾಲೋ ಮಾಡಿ
Comments
ಬಿಜೆಪಿಯ ಹಿರಿಯ ನಾಯಕನಾಗಿ ದೊಡ್ಡ ರಾಜ್ಯವೊಂದರ ಮುಖ್ಯಮಂತ್ರಿಯಾಗಿ ಇಂಥ ಭಾಷೆ ಬಳಸುವುದನ್ನು ನೋಡಿದರೆ ಬೇಸರವಾಗುತ್ತದೆ. ಅವರು ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ
ತಾರೀಕ್‌ ಅನ್ವರ್‌ ಕಾಂಗ್ರೆಸ್ ಸಂಸದ
ಮುಗ್ಧರು ಸಂಕಷ್ಟ ಎದುರಿಸುತ್ತಿದ್ದಾರೆ. ಸಂಭಲ್‌ನಲ್ಲಿ ಐವರು ಮೃತಪಟ್ಟಿದ್ದಾರೆ. ವಿರೋಧ ಪಕ್ಷದ ನಾಯಕನನ್ನು ಸಂಭಲ್‌ಗೆ ಭೇಟಿ ನೀಡದಂತೆ ತಡೆಯಲಾಗುತ್ತಿದೆ. ಸರ್ಕಾರ ನ್ಯಾಯ ನೀಡಬೇಕು
ಮೊಹಮ್ಮದ್‌ ಜಾವೇದ್‌ ಕಾಂಗ್ರೆಸ್‌ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT