<p><strong>ಬಿಜಾಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲಿ ನಕ್ಸಲರು ಹುದುಗಿಸಿಟ್ಟಿದ್ದ ನಾಡ ಬಾಂಬ್ ಸ್ಫೋಟಿಸಿ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಪಡೆಯ (ಡಿಆರ್ಜಿ) ಓರ್ವ ಸಿಬ್ಬಂದಿ ಮೃತಪಟ್ಟು ಇನ್ನಿತರ ಮೂವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p>.ಆಂಧ್ರಪ್ರದೇಶ: ₹25 ಲಕ್ಷ ಇನಾಮು ಘೊಷಣೆಯಾಗಿದ್ದ ನಕ್ಸಲ್ ದಂಪತಿ ಶರಣು.<p>ನಕ್ಸಲ್ ನಿಗ್ರಹ ಕಾರ್ಯಾಚರಣೆ ಸಂಬಂಧ ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p><p>ಡಿಆರ್ಜಿ ಸಿಬ್ಬಂದಿ ದಿನೇಶ್ ನಾಗ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.ಚಂದ್ರಬಾಬು ನಾಯ್ಡು ಮೇಲೆ ದಾಳಿ ಮಾಡಿದ್ದ ನಕ್ಸಲ್ ಚಲಪತಿ ಪತ್ನಿ ಅರುಣಾ.<p>ಗಾಯಗೊಂಡ ಸಿಬ್ಬಂದಿಗೆ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಕಾಡಿನಿಂದ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p><p>ಭಾನುವಾರ ಈ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದ್ದು, ಅದರ ವಿಸ್ತೃತ ವಿವರಗಳನ್ನು ಮತ್ತೆ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.</p>.ಮಹಾರಾಷ್ಟ್ರ: ಗಡ್ಚಿರೋಲಿಯ ನಕ್ಸಲ್ ಪೀಡಿತ ಗ್ರಾಮಕ್ಕೆ ಮೊದಲ ಬಾರಿ ಬಸ್ ಸಂಚಾರ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜಾಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲಿ ನಕ್ಸಲರು ಹುದುಗಿಸಿಟ್ಟಿದ್ದ ನಾಡ ಬಾಂಬ್ ಸ್ಫೋಟಿಸಿ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಪಡೆಯ (ಡಿಆರ್ಜಿ) ಓರ್ವ ಸಿಬ್ಬಂದಿ ಮೃತಪಟ್ಟು ಇನ್ನಿತರ ಮೂವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p>.ಆಂಧ್ರಪ್ರದೇಶ: ₹25 ಲಕ್ಷ ಇನಾಮು ಘೊಷಣೆಯಾಗಿದ್ದ ನಕ್ಸಲ್ ದಂಪತಿ ಶರಣು.<p>ನಕ್ಸಲ್ ನಿಗ್ರಹ ಕಾರ್ಯಾಚರಣೆ ಸಂಬಂಧ ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p><p>ಡಿಆರ್ಜಿ ಸಿಬ್ಬಂದಿ ದಿನೇಶ್ ನಾಗ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.ಚಂದ್ರಬಾಬು ನಾಯ್ಡು ಮೇಲೆ ದಾಳಿ ಮಾಡಿದ್ದ ನಕ್ಸಲ್ ಚಲಪತಿ ಪತ್ನಿ ಅರುಣಾ.<p>ಗಾಯಗೊಂಡ ಸಿಬ್ಬಂದಿಗೆ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಕಾಡಿನಿಂದ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p><p>ಭಾನುವಾರ ಈ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದ್ದು, ಅದರ ವಿಸ್ತೃತ ವಿವರಗಳನ್ನು ಮತ್ತೆ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.</p>.ಮಹಾರಾಷ್ಟ್ರ: ಗಡ್ಚಿರೋಲಿಯ ನಕ್ಸಲ್ ಪೀಡಿತ ಗ್ರಾಮಕ್ಕೆ ಮೊದಲ ಬಾರಿ ಬಸ್ ಸಂಚಾರ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>