ನಮ್ಮ ಪೊಲೀಸರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. 2026ರ ಮಾರ್ಚ್ ಒಳಗಾಗಿ ಭಾರತದಿಂದ ನಕ್ಸಲ್ ಚಟುವಟಿಕೆಯನ್ನು ಅಂತ್ಯಗೊಳಿಸಲಾಗುವುದು.
–ಅಮಿತ್ ಶಾ, ಕೇಂದ್ರ ಗೃಹ ಸಚಿವ
ಬತ್ಸರ್ ಪ್ರದೇಶದಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯಿಂದ ನಕ್ಸಲರು ಹತಾಶರಾಗಿದ್ದಾರೆ. ಇದಕ್ಕಾಗಿಯೇ ಇಂಥ ಹೇಡಿತನದ ಕೆಲಸ ಮಾಡಿದ್ದಾರೆ.
–ವಿಷ್ಣುದೇವ್ ಸಾಯಿ, ಛತ್ತೀಸಗಢ ಮುಖ್ಯಮಂತ್ರಿ
ಮಾಜಿ ನಕ್ಸಲರ ತಂಡ
ಜಿಲ್ಲಾ ಮೀಸಲು ಪಡೆಯಲ್ಲಿ ರಾಜ್ಯ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಇವರ ಜೊತೆಯಲ್ಲಿ ಸ್ಥಳೀಯ ಬುಡಕಟ್ಟು ಜನರನ್ನೂ ಮತ್ತು ನಕ್ಸಲ್ ಚುಟುವಟಿಕೆಗಳಿಂದ ಹೊರಬಂದು ಶರಣಾಗತಿ ಪಡೆದು ಮಾಜಿ ನಕ್ಸಲರನ್ನೂ ಈ ಪಡೆಯಲ್ಲಿ ಸೇರಿಸಿಕೊಳ್ಳಲಾಗುತ್ತದೆ.
Chhattisgarh | Nine people - eight Dantewada DRG jawans and one driver, lost their lives after their vehicle was blown up by naxals through an IED blast, in Bijapur. They were returning after a joint operation of Dantewada, Narayanpur and Bijapur: IG Bastar pic.twitter.com/hqsDHnr8XT