<p><strong>ಬೆಂಗಳೂರು</strong>: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ ) ಇತ್ತೀಚೆಗೆ 8ನೇ ತರಗತಿಗೆ ಪರಿಚಯಿಸಿದ್ದ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕವನ್ನು ವಾಪಸ್ ಪಡೆದುಕೊಂಡು ಬಹಿರಂಗವಾಗಿ ಕ್ಷಮೆಯಾಚಿಸಿದೆ.</p><p>ಇತ್ತೀಚೆಗೆ ಈ ಪುಸ್ತಕದಲ್ಲಿ ಪರಿಚಯಿಸಿದ ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ‘ ಎಂಬ ಅಧ್ಯಾಯನವು ಸಾರ್ವಜನಿಕವಾಗಿ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಎನ್ಸಿಇಆರ್ಟಿ ಕ್ಷಮೆಯಾಚಿಸಿದೆ.</p>.ವಾಸ್ತು: ಮಿಥುನ ರಾಶಿಯವರು ಮನೆ ನಿರ್ಮಾಣಕ್ಕೆ ಮುನ್ನ ಈ ಅಂಶ ಗಮನಿಸಿ.ಎಲ್ಪಿಜಿ ನಿಯಮ ಬದಲು: 25 ದಿನಗಳ ಬಳಿಕವೇ ಇನ್ನೊಂದು ಸಿಲಿಂಡರ್ ಖರೀದಿಗೆ ಅವಕಾಶ. <p>'ಎಕ್ಸ್ಪ್ಲೋರಿಂಗ್ ಸೊಸೈಟಿ: ಇಂಡಿಯಾ ಅಂಡ್ ಬಿಯಾಂಡ್ (ಗ್ರೇಡ್ 8 - ಭಾಗ II) ಪುಸ್ತಕವನ್ನು ಹಿಂತೆಗೆದುಕೊಳ್ಳಲಾಗಿದೆ. ಈ ಪುಸ್ತಕ ಇನ್ನೂ ಲಭ್ಯವಿರುವುದಿಲ್ಲ. ಶೈಕ್ಷಣಿಕ ವಿಷಯದಲ್ಲಿ ನಿಖರತೆ, ಸೂಕ್ಷ್ಮತೆ ಮತ್ತು ಜವಾಬ್ದಾರಿಯುತ ಮಾನದಂಡಗಳನ್ನು ಕಾಯ್ದುಕೊಳ್ಳಲು ಎನ್ಸಿಇಆರ್ಟಿ ಬದ್ಧವಾಗಿದೆ' ಎಂದು ಹೇಳಿದೆ.</p><p>ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿನ ವಿವಿಧ ಹಂತಗಳ ಭ್ರಷ್ಟಾಚಾರ ಹಾಗೂ ಭಾರತದಲ್ಲಿನ ನ್ಯಾಯಾಲಯಗಳ ಮೇಲೆ ಪರಿಣಾಮ ಬೀರುವ ರಚನಾತ್ಮಕ ಸಮಸ್ಯೆಗಳ ಕುರಿತು ಉಲ್ಲೇಖಿಸಲಾಗಿತ್ತು. ಭ್ರಷ್ಟಾಚಾರವು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ವಿಳಂಬಗೊಳಿಸುತ್ತದೆ ಎಂದೂ ವಿವರಿಸಲಾಗಿತ್ತು. ಇದು ಸಾರ್ವಜನಿಕವಾಗಿ ಟೀಕೆಗೆ ಗುರಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.ಗುರುಗ್ರಾಮ: ಗೋಡೆ ಕುಸಿದು ಏಳು ಕಾರ್ಮಿಕರು ಸಾವು, ಹಲವರ ಸ್ಥಿತಿ ಗಂಭೀರ.ಟಿ20 ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಸ್ನೇಹಿತನನ್ನೇ ಕೊಂದ ಯುವಕ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ ) ಇತ್ತೀಚೆಗೆ 8ನೇ ತರಗತಿಗೆ ಪರಿಚಯಿಸಿದ್ದ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕವನ್ನು ವಾಪಸ್ ಪಡೆದುಕೊಂಡು ಬಹಿರಂಗವಾಗಿ ಕ್ಷಮೆಯಾಚಿಸಿದೆ.</p><p>ಇತ್ತೀಚೆಗೆ ಈ ಪುಸ್ತಕದಲ್ಲಿ ಪರಿಚಯಿಸಿದ ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ‘ ಎಂಬ ಅಧ್ಯಾಯನವು ಸಾರ್ವಜನಿಕವಾಗಿ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಎನ್ಸಿಇಆರ್ಟಿ ಕ್ಷಮೆಯಾಚಿಸಿದೆ.</p>.ವಾಸ್ತು: ಮಿಥುನ ರಾಶಿಯವರು ಮನೆ ನಿರ್ಮಾಣಕ್ಕೆ ಮುನ್ನ ಈ ಅಂಶ ಗಮನಿಸಿ.ಎಲ್ಪಿಜಿ ನಿಯಮ ಬದಲು: 25 ದಿನಗಳ ಬಳಿಕವೇ ಇನ್ನೊಂದು ಸಿಲಿಂಡರ್ ಖರೀದಿಗೆ ಅವಕಾಶ. <p>'ಎಕ್ಸ್ಪ್ಲೋರಿಂಗ್ ಸೊಸೈಟಿ: ಇಂಡಿಯಾ ಅಂಡ್ ಬಿಯಾಂಡ್ (ಗ್ರೇಡ್ 8 - ಭಾಗ II) ಪುಸ್ತಕವನ್ನು ಹಿಂತೆಗೆದುಕೊಳ್ಳಲಾಗಿದೆ. ಈ ಪುಸ್ತಕ ಇನ್ನೂ ಲಭ್ಯವಿರುವುದಿಲ್ಲ. ಶೈಕ್ಷಣಿಕ ವಿಷಯದಲ್ಲಿ ನಿಖರತೆ, ಸೂಕ್ಷ್ಮತೆ ಮತ್ತು ಜವಾಬ್ದಾರಿಯುತ ಮಾನದಂಡಗಳನ್ನು ಕಾಯ್ದುಕೊಳ್ಳಲು ಎನ್ಸಿಇಆರ್ಟಿ ಬದ್ಧವಾಗಿದೆ' ಎಂದು ಹೇಳಿದೆ.</p><p>ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿನ ವಿವಿಧ ಹಂತಗಳ ಭ್ರಷ್ಟಾಚಾರ ಹಾಗೂ ಭಾರತದಲ್ಲಿನ ನ್ಯಾಯಾಲಯಗಳ ಮೇಲೆ ಪರಿಣಾಮ ಬೀರುವ ರಚನಾತ್ಮಕ ಸಮಸ್ಯೆಗಳ ಕುರಿತು ಉಲ್ಲೇಖಿಸಲಾಗಿತ್ತು. ಭ್ರಷ್ಟಾಚಾರವು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ವಿಳಂಬಗೊಳಿಸುತ್ತದೆ ಎಂದೂ ವಿವರಿಸಲಾಗಿತ್ತು. ಇದು ಸಾರ್ವಜನಿಕವಾಗಿ ಟೀಕೆಗೆ ಗುರಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.ಗುರುಗ್ರಾಮ: ಗೋಡೆ ಕುಸಿದು ಏಳು ಕಾರ್ಮಿಕರು ಸಾವು, ಹಲವರ ಸ್ಥಿತಿ ಗಂಭೀರ.ಟಿ20 ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಸ್ನೇಹಿತನನ್ನೇ ಕೊಂದ ಯುವಕ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>