ಛತ್ರಪತಿ ಶಿವಾಜಿ ಮಹಾರಾಜರ ಚರಿತ್ರೆಯನ್ನು ವಿರೂಪಗೊಳಿಸಲಾಗಿದೆಯೆಂದು ಆರೋಪಿಸಿ,ಜಿತೇಂದ್ರ ಮತ್ತು ಅವರ ಬೆಂಬಲಿಗರುನವೆಂಬರ್ 7ರಂದು ಠಾಣೆಯಲ್ಲಿನ ಮಲ್ಟಿಪ್ಲೆಕ್ಸ್ ಚಿತ್ರಮಂದಿರವೊಂದರಲ್ಲಿ ಚಿತ್ರದ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದರು. ಇದನ್ನು ವಿರೋಧಿಸಿದ ಪ್ರೇಕ್ಷಕರ ಮೇಲೂ ಹಲ್ಲೆ ನಡೆಸಿದ್ದರು. ಈ ಕುರಿತು ವರ್ತಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.