<p><strong>ಛತ್ರಪತಿ ಸಂಭಾಜಿನಗರ:</strong> ಶರದ್ ಪವಾರ್ ಬಣದೊಂದಿಗೆ ಒಂದಾಗಬೇಕಿದ್ದರೆ ಬಿಜೆಪಿಯೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಎನ್ಸಿಪಿ ನಾಯಕ ಸುನಿಲ್ ತತ್ಕರೆ ಹೇಳಿದ್ದಾರೆ.</p>.ಮಹಾರಾಷ್ಟ್ರ: ಎನ್ಸಿಪಿ(ಎಸ್ಪಿ) ನಾಯಕತ್ವ ಬದಲಾವಣೆ ಸಾಧ್ಯತೆ.<p>ಸದ್ಯದ ಮಟ್ಟಿಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಶರದ್ ಪವಾರ್ ನೇತೃತ್ವದ ಎನ್ಸಿಪಿ (ಎಸ್ಪಿ) ಒಟ್ಟಾಗುವುದು ಅಸಾಧ್ಯದ ಮಾತು ಎಂದು ಅವರು ಹೇಳಿದ್ದಾರೆ.</p><p>ಮರಾಠವಾಡ ಪ್ರವಾಸಕ್ಕೂ ಮುನ್ನ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.</p>.'ಮರಾಠಿ' ಮಹಾರಾಷ್ಟ್ರದ ಆತ್ಮ, ಭಾಷೆಯ ಸ್ಥಾನಮಾನಕ್ಕೆ ಧಕ್ಕೆ ಇಲ್ಲ: ಎನ್ಸಿಪಿ.<p>ಒಟ್ಟಾಗುವ ಬಗ್ಗೆ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ. ಎನ್ಡಿಎ ಮೈತ್ರಿಕೂಟದೊಂದಿಗೆ ಇರುತ್ತೇವೆ ಎಂದು ನಾವು ಬಹಿರಂಗ ಗೊತ್ತುವಳಿ ಮಂಡಿಸಿದ್ದೇವೆ. ಅದನ್ನು ಒಪ್ಪಿಕೊಳ್ಳುವವರು ನಮ್ಮೊಂದಿಗೆ ಸೇರಿಕೊಳ್ಳಬಹುದು ಎಂದು ಹೇಳಿದ್ದಾರೆ.</p><p>‘ಒಂದು ವೇಳೆ ಒಟ್ಟಾಗುವ ಸನ್ನಿವೇಶ ಬಂದರೆ, ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ನಾವು ಮಾತುಕತೆ ನಡೆಸಬೇಕಾಗುತ್ತದೆ. ಯಾಕೆಂದರೆ ಅವರು ನಮ್ಮನ್ನು ಸೇರಿಸಿಕೊಂಡಿದ್ದಾರೆ. ಅವರ ಅಭಿಪ್ರಾಯ ಪಡೆಯುವುದು ಸಹಜ ಎಂದು ಹೇಳಿದ್ದಾರೆ.</p> .ಎನ್ಸಿಪಿ ಬಣಗಳ ವಿಲೀನ ಇಲ್ಲ: ಶರದ್ ಪವಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಂಭಾಜಿನಗರ:</strong> ಶರದ್ ಪವಾರ್ ಬಣದೊಂದಿಗೆ ಒಂದಾಗಬೇಕಿದ್ದರೆ ಬಿಜೆಪಿಯೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಎನ್ಸಿಪಿ ನಾಯಕ ಸುನಿಲ್ ತತ್ಕರೆ ಹೇಳಿದ್ದಾರೆ.</p>.ಮಹಾರಾಷ್ಟ್ರ: ಎನ್ಸಿಪಿ(ಎಸ್ಪಿ) ನಾಯಕತ್ವ ಬದಲಾವಣೆ ಸಾಧ್ಯತೆ.<p>ಸದ್ಯದ ಮಟ್ಟಿಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಶರದ್ ಪವಾರ್ ನೇತೃತ್ವದ ಎನ್ಸಿಪಿ (ಎಸ್ಪಿ) ಒಟ್ಟಾಗುವುದು ಅಸಾಧ್ಯದ ಮಾತು ಎಂದು ಅವರು ಹೇಳಿದ್ದಾರೆ.</p><p>ಮರಾಠವಾಡ ಪ್ರವಾಸಕ್ಕೂ ಮುನ್ನ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.</p>.'ಮರಾಠಿ' ಮಹಾರಾಷ್ಟ್ರದ ಆತ್ಮ, ಭಾಷೆಯ ಸ್ಥಾನಮಾನಕ್ಕೆ ಧಕ್ಕೆ ಇಲ್ಲ: ಎನ್ಸಿಪಿ.<p>ಒಟ್ಟಾಗುವ ಬಗ್ಗೆ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ. ಎನ್ಡಿಎ ಮೈತ್ರಿಕೂಟದೊಂದಿಗೆ ಇರುತ್ತೇವೆ ಎಂದು ನಾವು ಬಹಿರಂಗ ಗೊತ್ತುವಳಿ ಮಂಡಿಸಿದ್ದೇವೆ. ಅದನ್ನು ಒಪ್ಪಿಕೊಳ್ಳುವವರು ನಮ್ಮೊಂದಿಗೆ ಸೇರಿಕೊಳ್ಳಬಹುದು ಎಂದು ಹೇಳಿದ್ದಾರೆ.</p><p>‘ಒಂದು ವೇಳೆ ಒಟ್ಟಾಗುವ ಸನ್ನಿವೇಶ ಬಂದರೆ, ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ನಾವು ಮಾತುಕತೆ ನಡೆಸಬೇಕಾಗುತ್ತದೆ. ಯಾಕೆಂದರೆ ಅವರು ನಮ್ಮನ್ನು ಸೇರಿಸಿಕೊಂಡಿದ್ದಾರೆ. ಅವರ ಅಭಿಪ್ರಾಯ ಪಡೆಯುವುದು ಸಹಜ ಎಂದು ಹೇಳಿದ್ದಾರೆ.</p> .ಎನ್ಸಿಪಿ ಬಣಗಳ ವಿಲೀನ ಇಲ್ಲ: ಶರದ್ ಪವಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>