ಕೇಂದ್ರ ಸಚಿವ ನಾರಾಯಣ್ ರಾಣೆ ಅವರ ಹಿರಿಯ ಪುತ್ರ, ಬಿಜೆಪಿ ಮುಖಂಡ ನಿಲೇಶ್ ರಾಣೆ ಅವರು, ಬುಧವಾರ ಪೋಸ್ಟ್ ಮಾಡಿದ ಟ್ವೀಟ್ನಲ್ಲಿ, ‘ಚುನಾವಣೆ ಸಮೀಪಿಸುತ್ತಿರುವಾಗ ಪವಾರ್ ಸಾಹೇಬರು ಮುಸ್ಲಿಂ ಸಮುದಾಯದ ಬಗ್ಗೆ ಚಿಂತಿತರಾಗಿದ್ದಾರೆ. ಕೆಲವೊಮ್ಮೆ ಶರದ್ ಪವಾರ್ ಔರಂಗಜೇಬನ ಅವತಾರವೆಂಬಂತೆ ತೋರುತ್ತದೆ’ ಎಂದು ಹೇಳಿದ್ದರು.