‘ಹರಿಯಾಣದ ಟಿಕ್ರಿ ಗಡಿಯಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯದ ಬಗ್ಗೆ ಯೋಗೇಂದ್ರ ಯಾದವ್ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಇತರ ಪ್ರತಿಭಟನಾಕಾರರಿಗೆ ತಿಳಿದಿತ್ತು.ಆದರೆ, ದುರಾದೃಷ್ಟವಶಾತ್, ಅವರು ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿಲ್ಲ ಎಂದು ಆರೋಪಿಸಿದ್ದ ಮಾಧ್ಯಮ ವರದಿಗಳನ್ನು ರಾಷ್ಟ್ರೀಯ ಮಹಿಳಾ ಆಯೋಗವು ಪರಿಗಣಿಸಿದೆ.