ಇಲ್ಲಿನ ಥಳಿಪ್ಪಡುಪು ಮೈದಾನದಲ್ಲಿ ನಡೆದ ರಾಜ್ಯವ್ಯಾಪಿ ಪಾದಯಾತ್ರೆ ಚಾಲನಾ ಕಾರ್ಯಕ್ರಮದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್, ಎನ್ಡಿಎ ರಾಜ್ಯ ಸಂಚಾಲಕ ತುಷಾರ್ ವೆಳ್ಳಪಳ್ಳಿ ಮತ್ತು ಎನ್ಡಿಎ ಉಪಾಧ್ಯಕ್ಷ ಪಿ ಕೆ ಕೃಷ್ಣದಾಸ್ ಮುಂತಾದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.