‘ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. 2017ರಲ್ಲಿ ನೀಟ್ ಆಕಾಂಕ್ಷಿ ಅನಿತಾ, ಈಗ ಜ್ಯೋತಿಶ್ರೀ ದುರ್ಗಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಮೇಲೆನೀಟ್ ತೀವ್ರ ಪರಿಣಾಮ ಬೀರುತ್ತಿದೆ. ನೀಟ್ ನಿಷೇಧಿಸಿ, ತಮಿಳುನಾಡಿನ ವಿದ್ಯಾರ್ಥಿಗಳನ್ನು ಉಳಿಸಿ’ ಎಂದೂ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.