ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ ಹಗರಣ | ಮೋದಿ ಮೌನವಾಗಿರುವುದು ಏಕೆ: ಕಾಂಗ್ರೆಸ್‌ ಪ್ರಶ್ನೆ

Published : 14 ಜೂನ್ 2024, 14:02 IST
Last Updated : 14 ಜೂನ್ 2024, 14:02 IST
ಫಾಲೋ ಮಾಡಿ
Comments
‘ನೀಟ್‌ ಹಗರಣ: ವ್ಯಾಪಂ 2.0’
‘ನೀಟ್‌ ಹಗರಣವು ವ್ಯಾಪಂ 2.0 ಆಗಿದೆ’ ಎಂದು ಕಾಂಗ್ರೆಸ್‌ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್‌ ಖೇರಾ ಆರೋಪಿಸಿದ್ದಾರೆ. ಎಐಸಿಸಿ ಪ್ರಧಾನ ಕಚೇರಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ 2013ರಲ್ಲಿ ‘ವ್ಯಾಪಂ’ ಹಗರಣ ಬಯಲಾಗಿತ್ತು. ಇದರಲ್ಲಿ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಬರೆಯಲು ನಕಲಿ ಅಭ್ಯರ್ಥಿಗಳನ್ನು ನಿಯೋಜಿಸಲಾಗಿತ್ತು. ದೊಡ್ಡ ಪ್ರಮಾಣದಲ್ಲಿ ಲಂಚ ಪಡೆದಿದ್ದ ಅಧಿಕಾರಿಗಳೂ ಇದರಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದರು. ಮೋದಿ ಆಡಳಿತದಲ್ಲಿ ನೀಟ್‌ ಪರೀಕ್ಷೆ ‘ಚೀಟ್‌’ ಆಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ‘ಎಕ್ಸ್‌’ನಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT