ಚಂಡೀಗಡದಲ್ಲಿರುವ ಸೂಕ್ಷ್ಮಜೀವಿ ತಂತ್ರಜ್ಞಾನ ಸಂಸ್ಥೆಯ (ಐಎಂಟೆಕ್) 38ನೇ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.'ಸಾಂಕ್ರಾಮಿಕ ಸನ್ನಿವೇಶದಲ್ಲಿ ನಾವಿನ್ಯತೆ ಮತ್ತು ನಾಯಕತ್ವ' ವಿಷಯ ಕುರಿತುವರ್ಚುವಲ್ ಉಪನ್ಯಾಸ ನೀಡಿದ ಕೃಷ್ಣ,ನಾವು ಇಂದು ನಿರ್ಲಕ್ಷಿಸುವ ರೋಗಗಳು ಮುಂದಿನ ದಿನಗಳಲ್ಲಿ ಜಾಗತಿಕ ಸಾಂಕ್ರಾಮಿಕಗಳಾಗಬಹುದು. ಅವುಗಳ ವಿರುದ್ಧ ಹೋರಾಟ ನಡೆಸಲು ಸೂಕ್ತ ಯೋಜನೆ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.