ಆದಾಗ್ಯೂ, ಪ್ರತಿಮೆಯನ್ನು ಅಲ್ಲಿಂದ ತೆಗೆದಿರುವುದು ಯಾಕೆ ಎಂಬುದರ ಬಗ್ಗೆ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ.ಕುಂಭಮೇಳಕ್ಕಾಗಿ ರಸ್ತೆ ಅಗಲ ಮಾಡುತ್ತಿದ್ದು, ಪ್ರತಿಮೆ ರಸ್ತೆ ಮಧ್ಯದಲ್ಲಿರುವುದರಿಂದ ಅದನ್ನು ತೆಗೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಆದರೆ ದೀನ್ ದಯಾಳ್ ಪ್ರತಿಮೆಯನ್ನು ಯಾಕೆ ಅಲ್ಲಿಂದ ತೆಗೆದಿಲ್ಲ ಎಂಬುದಕ್ಕೆ ಅಧಿಕಾರಿಗಳು ಪ್ರತಿಕ್ರಯಿಸಲು ನಿರಾಕರಿಸಿದ್ದಾರೆ.