‘ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 2009ರಲ್ಲಿ ಅಥವಾ ಜುಲೈ 11, 2006ರಂದು ಬಾಂಬ್ ಸ್ಫೋಟ ಸಂಭವಿಸಿದ ನಂತರದಲ್ಲಾಗಲಿ ಯಾವುದೇ ವರದಿಯನ್ನು ಸಿದ್ಧಪಡಿಸಿಲ್ಲ ಅಥವಾ ಗೃಹ ಸಚಿವಾಲಯಕ್ಕೂ ಸಲ್ಲಿಸಿಲ್ಲ ಎಂದು ನ್ಯಾಯಾಲಯದ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರದ ವಕೀಲ ರಾಹುಲ್ ಶರ್ಮಾ ಮೂಲಕ ಸಲ್ಲಿಸಿರುವ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಲಾಗಿದೆ‘ ಎಂದು ಗುಪ್ತಚರ ಇಲಾಖೆ ಕೋರ್ಟ್ಗೆ ತಿಳಿಸಿದೆ.