‘ಬಿಜೆಪಿ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಶರತ್ ಚಂದ್ರ ಬೋಸ್ ಅವರ ಸಮಗ್ರ ಸಿದ್ದಾಂತವನ್ನು ದೇಶದಾದ್ಯಂತ ಪ್ರಚಾರ ಮಾಡಲು ನನಗೆ ಅನುಮತಿ ನೀಡಲಾಗುವುದೆಂದು ಭರವಸೆ ನೀಡಲಾಗಿತ್ತು. ಆದರೆ, ಈವರೆಗೂ ಅಂಥ ಯಾವುದೇ ಅನುಮತಿ ದೊರೆತಿಲ್ಲ. ಹಾಗಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಚಂದ್ರ ಬೋಸ್ ಅವರು ಹೇಳಿದರು.