ಕಾನ್ಪುರ ಐಐಟಿಯ 54ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಯೋಗಿ, 'ಸ್ವಾವಲಂಬಿ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020ರಲ್ಲಿ ಅನುಷ್ಠಾನಗೊಳಿಸಲಾಗಿದೆ. ದೂರದೃಷ್ಟಿ ಮತ್ತು ರಾಜ್ಯದ ಯುವಕರಿಗೆ ಹೊಸ ದಾರಿ ತೋರುವ ಕಾನ್ಪುರ ಐಐಟಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯ –ಐಐಟಿ, ಲಖನೌ ಐಐಟಿಯನ್ನು ಹೊಂದಿರುವುದು ನಮ್ಮ ಸುಯೋಗ' ಎಂದು ಹೇಳಿದ್ದಾರೆ.