ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ಅಭಿವೃದ್ಧಿಗೆ₹ 595 ಕೋಟಿ ಅನುದಾನ

Last Updated 18 ಫೆಬ್ರುವರಿ 2020, 19:30 IST
ಅಕ್ಷರ ಗಾತ್ರ

ಉತ್ತರ ಪ್ರದೇಶ ಸರ್ಕಾರವು 2020–21ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮಂಗಳವಾರ ಮಂಡಿಸಿದೆ. ಅಯೋಧ್ಯೆಯ ಅಭಿವೃದ್ಧಿಗೆ ₹ 500 ಕೋಟಿಗೂ ಹೆಚ್ಚು ಅನುದಾನ ಮೀಸಲಿರಿಸಿದೆ.ಅಯೋಧ್ಯೆಯನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಹೇಳಿದ್ದಾರೆ.

ವಾರಾಣಸಿ ಮತ್ತು ಕಾಶಿ ವಿಶ್ವನಾಥ ದೇವಾಲಯದ ಅಭಿವೃದ್ಧಿಗೂ ವಿವಿಧ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ

₹ 85 ಕೋಟಿ:ಅಯೋಧ್ಯೆಯನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮೀಸಲಿರಿಸಿದ ಅನುದಾನ

₹ 10 ಕೋಟಿ:ತುಳಸಿ ಸ್ಮಾರಕ ಭವನದ ಅಭಿವೃದ್ಧಿಗಾಗಿ ಮೀಸಲಿರಿಸಿದ ಹಣ

₹ 500 ಕೋಟಿ:ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಮೀಸಲಿರಿಸಿದ ಅನುದಾನ

ಕಾಶಿ ದೇವಾಲಯ ಅಭಿವೃದ್ಧಿ

₹ 200 ಕೋಟಿ:ಕಾಶಿ ವಿಶ್ವನಾಥ ದೇವಾಲಯದ ವಿಸ್ತರಣೆ ಮತ್ತು ಸೌಂದರ್ಯೀಕರಣಕ್ಕಾಗಿ ಬಜೆಟ್‌ನಲ್ಲಿ ತೆಗೆದಿರಿಸಲಾದ ಅನುದಾನ

₹ 180 ಕೋಟಿ:ವಾರಾಣಸಿಯಲ್ಲಿ ಸಾಂಸ್ಕೃತಿಕ ಕೇಂದ್ರ ಅಭಿವೃದ್ಧಿಗೆ ತೆಗೆದಿರಿಸಲಾದ ಅನುದಾನ

ಆಧಾರ: ಪಿಟಿಐ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT