ಪೆಟ್ರೋಲ್ ದರ ಬೆಂಗಳೂರಲ್ಲಿ 6 ತಿಂಗಳಲ್ಲಿ ₹18.29 ಏರಿಕೆ, ಸಭೆ ಸಮಾರಂಭದಲ್ಲಿ ಹಾರ, ತುರಾಯಿ ಬೇಡ, ಕನ್ನಡ ಪುಸ್ತಕಗಳನ್ನು ನೀಡಿ ಎಂದು ರಾಜ್ಯ ಸರ್ಕಾರ ಆದೇಶ, ಚರ್ಚೆಗೆ ಗ್ರಾಸವಾದ ಕಪಿಲ್ ಸಿಬಲ್ ಔತಣಕೂಟ,...ಇನ್ನಷ್ಟು ಪ್ರಮುಖ ಸುದ್ದಿಗಳ ಸಂಗ್ರಹ ಇಲ್ಲಿದೆ.
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.