ಮುರ್ಷಿದಾಬಾದ್ನ ರಾಯ್ಪುರ ದಾರುರ್ ಹುಡಾ ಇಸ್ಲಾಮಿಯಾ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮಂಡಲ್, ಅಲ್-ಖೈದಾ ಸದಸ್ಯರು ಕರೆದಿದ್ದ ಪಿತೂರಿ ಸಭೆಗಳಲ್ಲಿ ಸರಣಿಯಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಈ ಗುಂಪು ಭಾರತದ ವಿವಿಧೆಡೆ ರಾಷ್ಟ್ರವಿರೋಧಿ ಮತ್ತು ಭಯೋತ್ಪಾದನಾ ಚಟುವಟಿಕೆ ನಡೆಸಲು ಸಂಚು ರೂಪಿಸುತ್ತಿತ್ತು ಎಂದು ಅಧಿಕಾರಿ ವಿವರಿಸಿದ್ದಾರೆ.