<p><strong>ನವದೆಹಲಿ</strong>: ಉದಯಪುರದ ಟೇಲರ್ ಕನ್ಹಯ್ಯ ಲಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು(ಎನ್ಐಎ) ಏಳನೇ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಫರ್ಹಾದ್ ಮೊಹಮ್ಮದ್ ಶೇಖ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ. ಈತ ಪ್ರಕರಣದ ಪ್ರಮುಖ ಆರೋಪಿ ರಿಯಾಜ್ ಅನ್ಸಾರಿಯ ಆಪ್ತನಾಗಿದ್ದು, ಟೇಲರ್ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ.</p>.<p>ಕನ್ಹಯ್ಯ ಲಾಲ್ ಅವರನ್ನು ಜೂನ್ 28ರಂದು ಅವರ ಅಂಗಡಿಯಲ್ಲಿ ಆರೋಪಿಗಳಾದ ರಿಯಾಜ್ ಅನ್ಸಾರಿ ಮತ್ತು ಗೌಸ್ ಮಹಮ್ಮದ್ ಶಿರಚ್ಛೇದ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉದಯಪುರದ ಟೇಲರ್ ಕನ್ಹಯ್ಯ ಲಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು(ಎನ್ಐಎ) ಏಳನೇ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಫರ್ಹಾದ್ ಮೊಹಮ್ಮದ್ ಶೇಖ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ. ಈತ ಪ್ರಕರಣದ ಪ್ರಮುಖ ಆರೋಪಿ ರಿಯಾಜ್ ಅನ್ಸಾರಿಯ ಆಪ್ತನಾಗಿದ್ದು, ಟೇಲರ್ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ.</p>.<p>ಕನ್ಹಯ್ಯ ಲಾಲ್ ಅವರನ್ನು ಜೂನ್ 28ರಂದು ಅವರ ಅಂಗಡಿಯಲ್ಲಿ ಆರೋಪಿಗಳಾದ ರಿಯಾಜ್ ಅನ್ಸಾರಿ ಮತ್ತು ಗೌಸ್ ಮಹಮ್ಮದ್ ಶಿರಚ್ಛೇದ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>