‘ಕೆನಡಾ ಮೂಲದ ಆರ್ಷದೀಪ್ ಸಿಂಗ್ ಅಲಿಯಾಸ್ ಆರ್ಷ್ ದಾಲಾ ಮತ್ತು ಆತನ ಭಾರತೀಯ ಏಜೆಂಟರಾದ ಹರ್ಜೀತ್ ಸಿಂಗ್, ರವೀಂದರ್ ಸಿಂಗ್, ರಾಜೀವ್ ಕುಮಾರ್ ವಿರುದ್ಧ ನವದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ದೋಷಾರೋಪ ಸಲ್ಲಿಸಲಾಗಿದೆ’ ಎಂದು ಭಯೋತ್ಪಾದನಾ ವಿರೋಧಿ ಸಂಸ್ಥೆಯು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.