ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸ್ ಭಯೋತ್ಪಾದನೆ ಸಂಚು ಪ್ರಕರಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಎನ್‌ಐಎ ದಾಳಿ

Published 9 ಡಿಸೆಂಬರ್ 2023, 3:00 IST
Last Updated 9 ಡಿಸೆಂಬರ್ 2023, 3:00 IST
ಅಕ್ಷರ ಗಾತ್ರ

ನವದೆಹಲಿ: ಐಸಿಸ್ ಭಯೋತ್ಪಾದನೆ ಸಂಚು ಪ್ರಕರಣ ಸಂಬಂಧ ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಕರ್ನಾಟದಕ ಒಂದು ಕಡೆ ಸೇರಿದಂತೆ ಮಹಾರಾಷ್ಟ್ರದ ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9, ಪುಣೆಯಲ್ಲಿ 2, ಭಾಯಂದರ್ ಪ್ರದೇಶದ ಒಂದು ಸ್ಥಳದಲ್ಲಿ ಇಂದು ಬೆಳಿಗ್ಗೆ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT