ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಐಎಸ್ಐ ಏಜೆಂಟ್ ಆಗಿ ಪಿತೂರಿ ನಡೆಸಿದ ಸಂಬಂಧ 2019ರ ನವೆಂಬರ್ನಲ್ಲಿ ವಿಜಯವಾಡದಲ್ಲಿ ಐಪಿಸಿ, ಯುಎಪಿಎ ಮತ್ತು ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ರಾಷ್ಟ್ರೀಯ ತನಿಖಾ ಸಂಸ್ಥೆ ಈ ಪ್ರಕರಣವನ್ನು 2019ರ ಡಿಸೆಂಬರ್ನಲ್ಲಿ ಮರು ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.