<p><strong>ಶಿಯೋಪುರ್</strong>: ದಕ್ಷಿಣ ಆಫ್ರಿಕಾದಿಂದ 9 ಚೀತಾಗಳನ್ನು ಭಾರತಕ್ಕೆ ಶನಿವಾರ ಕರೆತರಲಾಗಿದ್ದು, ಈ ಮೂಲಕ ದೇಶದಲ್ಲಿರುವ ಚೀತಾಗಳ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.</p><p>ದಕ್ಷಿಣ ಆಫ್ರಿಕಾದ ಬೋಟ್ಸ್ವಾನಾದಿಂದ ಚೀತಾಗಳನ್ನು ಭಾರತೀಯ ವಾಯುಪಡೆ ವಿಮಾನದಲ್ಲಿ ಗ್ವಾಲಿಯರ್ಗೆ ಕರೆತರಲಾಯಿತು. ಗ್ವಾಲಿಯರ್ನಿಂದ ಐಎಎಫ್ ಹೆಲಿಕಾಪ್ಟರ್ಗಳ ಮೂಲಕ ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಹಣ ಸಾಗಿಸುತ್ತಿದ್ದ ವಿಮಾನ ಪತನ: 11 ಮಂದಿ ಮೃತಪಟ್ಟರೂ ನೋಟಿಗಾಗಿ ಮುಗಿಬಿದ್ದ ಜನ!.ತಾಲಿಬಾನ್ ನಿರ್ಬಂಧಗಳಿಂದ ಮಹಿಳೆಯರ ಆರೋಗ್ಯಕ್ಕೆ ಆಪತ್ತು: ವಿಶ್ವಸಂಸ್ಥೆ. <p>ಆಫ್ರಿಕಾದಿಂದ ಭಾರತಕ್ಕೆ ಕರೆತರಲಾದ ಚೀತಾಗಳ ಮೂರನೇ ಬ್ಯಾಚ್ ಇದಾಗಿದೆ.</p><p>ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರು ಚೀತಾಗಳನ್ನು ಉದ್ಯಾನಕ್ಕೆ ಬಿಡಲಿದ್ದಾರೆ.</p>.ಹುಚ್ಚು ಅಭಿಮಾನಿಯಾಗಿದ್ದ ಸಂಗೀತಾ,ನಟ ವಿಜಯ್ಗೆ ವಿಚ್ಛೇದನ ನೀಡಲು ಮುಂದಾಗಿದ್ದೇಕೆ?.ವಿಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ರಿಂಕು ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಯೋಪುರ್</strong>: ದಕ್ಷಿಣ ಆಫ್ರಿಕಾದಿಂದ 9 ಚೀತಾಗಳನ್ನು ಭಾರತಕ್ಕೆ ಶನಿವಾರ ಕರೆತರಲಾಗಿದ್ದು, ಈ ಮೂಲಕ ದೇಶದಲ್ಲಿರುವ ಚೀತಾಗಳ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.</p><p>ದಕ್ಷಿಣ ಆಫ್ರಿಕಾದ ಬೋಟ್ಸ್ವಾನಾದಿಂದ ಚೀತಾಗಳನ್ನು ಭಾರತೀಯ ವಾಯುಪಡೆ ವಿಮಾನದಲ್ಲಿ ಗ್ವಾಲಿಯರ್ಗೆ ಕರೆತರಲಾಯಿತು. ಗ್ವಾಲಿಯರ್ನಿಂದ ಐಎಎಫ್ ಹೆಲಿಕಾಪ್ಟರ್ಗಳ ಮೂಲಕ ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಹಣ ಸಾಗಿಸುತ್ತಿದ್ದ ವಿಮಾನ ಪತನ: 11 ಮಂದಿ ಮೃತಪಟ್ಟರೂ ನೋಟಿಗಾಗಿ ಮುಗಿಬಿದ್ದ ಜನ!.ತಾಲಿಬಾನ್ ನಿರ್ಬಂಧಗಳಿಂದ ಮಹಿಳೆಯರ ಆರೋಗ್ಯಕ್ಕೆ ಆಪತ್ತು: ವಿಶ್ವಸಂಸ್ಥೆ. <p>ಆಫ್ರಿಕಾದಿಂದ ಭಾರತಕ್ಕೆ ಕರೆತರಲಾದ ಚೀತಾಗಳ ಮೂರನೇ ಬ್ಯಾಚ್ ಇದಾಗಿದೆ.</p><p>ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರು ಚೀತಾಗಳನ್ನು ಉದ್ಯಾನಕ್ಕೆ ಬಿಡಲಿದ್ದಾರೆ.</p>.ಹುಚ್ಚು ಅಭಿಮಾನಿಯಾಗಿದ್ದ ಸಂಗೀತಾ,ನಟ ವಿಜಯ್ಗೆ ವಿಚ್ಛೇದನ ನೀಡಲು ಮುಂದಾಗಿದ್ದೇಕೆ?.ವಿಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ರಿಂಕು ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>