ದೆಹಲಿ ನ್ಯಾಯಾಲಯ ಜನವರಿ 31ರಂದು ಮುಂದಿನ ಆದೇಶ ನೀಡುವವರೆಗೆ ನಾಲ್ವರು ಅಪರಾಧಿಗಳಿಗೆ ವಿಧಿಸಿರುವ ಗಲ್ಲು ಶಿಕ್ಷೆ ಜಾರಿಗೊಳಿಸುವುದಕ್ಕೆ ತಡೆ ನೀಡಿತ್ತು. ಮುಕೇಶ್ ಕುಮಾರ್ ಸಿಂಗ್(32), ಪವನ್ ಗುಪ್ತಾ(25), ವಿನಯ್ ಕುಮಾರ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ (31) ಪ್ರಕರಣದ ನಾಲ್ವರು ಅಪರಾಧಿಗಳಾಗಿದ್ದಾರೆ.