ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ಸ್ವರ್ಣ ಮಂದಿರಕ್ಕೆ ವಾಯು ರಕ್ಷಣಾ ಸೌಲಭ್ಯ ನಿಯೋಜಿಸಿರಲಿಲ್ಲ: ಭಾರತೀಯ ಸೇನೆ

Published : 20 ಮೇ 2025, 16:12 IST
Last Updated : 20 ಮೇ 2025, 16:12 IST
ಫಾಲೋ ಮಾಡಿ
Comments
ಮಂದಿರದಲ್ಲಿ ಧಾರ್ಮಿಕ ವಿಧಿವಿಧಾನ ಪಾಲಿಸುವ ಸ್ಥಳಗಳಲ್ಲಿನ ದೀಪಗಳನ್ನು ನಂದಿಸಿರಲಿಲ್ಲ ಮತ್ತು ಧಾರ್ಮಿಕ ಸ್ಥಳದ ಪಾವಿತ್ರ್ಯವನ್ನು ಸಂಪೂರ್ಣ ಜವಾಬ್ದಾರಿಯಿಂದ ಕಾಪಾಡಿಕೊಳ್ಳಲಾಗಿದೆ
ಗ್ಯಾನಿ ಅಮರ್ಜೀತ್ ಸಿಂಗ್ ಸ್ವರ್ಣ ಮಂದಿರದ ಹೆಚ್ಚುವರಿ ಪ್ರಧಾನ ಅರ್ಚಕ
ಗ್ಯಾನಿ ಅಮರ್ಜೀತ್ ಸಿಂಗ್ ಅವರೊಂದಿಗೆ ಸಮಾಲೋಚಿಸಿದ ನಂತರ ಜಿಲ್ಲಾಡಳಿತದ ನಿರ್ದೇಶನಗಳಂತೆ ಮಂದಿರದ ಬಾಹ್ಯ ದೀಪಗಳನ್ನು ಮಾತ್ರ ಆರಿಸಲಾಗಿತ್ತು
ಹರ್ಜಿಂದರ್ ಸಿಂಗ್ ಧಾಮಿ ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಮುಖ್ಯಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT