ನವದೆಹಲಿ:ಐದು ವರ್ಷ ಸಮರ್ಥವಾಗಿ ಆಡಳಿತ ನಡೆಸಿದ್ದರೂ ಕೆಲವರು ಮೋದಿ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ರಾಮದಾಸ್ಅಠವಳೆ ಹೇಳಿದ್ದಾರೆ.
ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಯಾರೂ ಇಲ್ಲ ಎಂಬುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನೇ ಸರಿಯಾಗಿ ನಿರ್ವಹಣೆ ಮಾಡದ ರಾಹುಲ್ ಗಾಂಧಿ ಇಡೀ ರಾಷ್ಟ್ರವನ್ನು ಹೇಗೆ ಅಳುತ್ತಾರೆ. ಅದರಿಂದಾಗಿ ಅವರು ಅಮೇಥಿಯಲ್ಲಿ ಸೋಲು ಕಾಣಬೇಕಾಯಿತು ಎಂದು ಕೇಂದ್ರ ಸಚಿವ ರಾಮದಾಸ್ ಹೇಳಿದ್ದಾರೆ.
Union Minister Ramdas Athawale: Even after doing well for 5 yrs, some people tried to malign PM Modi's image. But people had decided that there was no alternative to Modi Ji. If Rahul Gandhi cannot manage his party well, how would he govern the country?As a result, he lost Amethi pic.twitter.com/pV65GLthzf