ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ನೋಟಿಸ್ ನೀಡದೆ ಯಾವ ಮತದಾರನ ಹೆಸರನ್ನೂ ಪಟ್ಟಿಯಿಂದ ತೆಗೆಯಲ್ಲ: ಚುನಾವಣಾ ಆಯೋಗ

Published : 10 ಆಗಸ್ಟ್ 2025, 6:40 IST
Last Updated : 10 ಆಗಸ್ಟ್ 2025, 6:40 IST
ಫಾಲೋ ಮಾಡಿ
Comments
‘ಕೋರ್ಟ್‌ಗೆ ಹೋಗಲಿ’
‘ರಾಹುಲ್‌ ಬಳಿ ಮತ ಕಳ್ಳತನದ ಸಾಕ್ಷ್ಯ ಗಳಿದ್ದರೆ ಕೋರ್ಟ್‌ಗೆ ಹೋಗಲಿ ಅಥವಾ ಚುನಾವಣಾ ಆಯೋಗವನ್ನು ಸಂಪರ್ಕಿಸಲಿ. ‘ಮಹಾಯುತಿ’ ಸರ್ಕಾರವನ್ನು ಆಯ್ಕೆ ಮಾಡಿರುವ ಮಹಾರಾಷ್ಟ್ರದ ಜನರನ್ನು ಆಧಾರ ರಹಿತ ಆರೋಪದ ಮೂಲಕ ಅವಮಾನಿಸಬೇಡಿ’ ಎಂದು ಶಿವಸೇನಾ ಮುಖಂಡ ಏಕನಾಥ ಶಿಂದೆ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವನಿಕ ವಾಗಿ ವಾಸ್ತವಕ್ಕೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಬದಲು, ಅವರ ಬಳಿ ಸಾಕ್ಷ್ಯಗಳಿದ್ದರೆ ಕೋರ್ಟ್‌ಗೆ ಹೋಗಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT