ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈತ್ ನೇತೃತ್ವದ ನ್ಯಾಯಪೀಠವು, ವಿಚ್ಛೇದನ ನೀಡಲು ನಿರಾಕರಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿತು. ಇದೇ ಸಂದರ್ಭದಲ್ಲಿ, ಸಂಗಾತಿಯ ನ್ಯಾಯಸಮ್ಮತವಲ್ಲದ ಮತ್ತು ನಿಂದನೀಯ ನಡವಳಿಕೆಯು ಮತ್ತೊಬ್ಬ ಸಂಗಾತಿಯ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದು ಮಾನಸಿಕ ಕ್ರೌರ್ಯವೂ ಆಗುತ್ತದೆ ಎಂದು ಹೇಳಿತು.